Saturday, October 30, 2010

ಕೇಂದ್ರ ಸರ್ಕಾರದ ಮಾಹಿತಿ ಮತ್ತು ತಂತ್ರಜ್ಞಾನ ಇಲಾಖೆಯ ರಾಜ್ಯ ಸಚಿವ ಶ್ರೀ.ಗುರುದಾಸ್ ಕಾಮತ್ ರವರಿಂದ ಶಿರಡಿ ಸಾಯಿಬಾಬಾರವರ ಸಮಾಧಿ ದರ್ಶನ - 30ನೇ ಅಕ್ಟೋಬರ್ 2010 - ಕೃಪೆ: ಸಾಯಿಅಮೃತಧಾರಾ.ಕಾಂ


ಕೇಂದ್ರ ಮಾಹಿತಿ ಮತ್ತು ತಂತ್ರಜ್ಞಾನ ಇಲಾಖೆಯ ರಾಜ್ಯ ಸಚಿವರಾದ ಶ್ರೀ.ಗುರುದಾಸ್ ಕಾಮತ್ ರವರು ಇತ್ತೀಚಿಗೆ ಶಿರಡಿಗೆ ಭೇಟಿ ನೀಡಿ ಶಿರಡಿ ಸಾಯಿಬಾಬಾರವರ ಸಮಾಧಿಯ ದರ್ಶನವನ್ನು ಮಾಡಿದರು. ಈ ಸಂದರ್ಭದಲ್ಲಿ ಶಿರಡಿ ಸಾಯಿಬಾಬಾ ಸಂಸ್ಥಾನದ ಅಧ್ಯಕ್ಷ ಶ್ರೀ.ಜಯಂತ್ ಸಾಸನೆಯವರು ಶ್ರೀ.ಗುರುದಾಸ್ ಕಾಮತ್ ರವರನ್ನು ಸನ್ಮಾನಿಸಿದರು. 

 ಶ್ರೀ.ಗುರುದಾಸ್ ಕಾಮತ್ ರವರು ಸಾಯಿಬಾಬಾರವರ ಸಮಾಧಿ ದರ್ಶನ ಮಾಡುತ್ತಿರುವ ಚಿತ್ರ 
 
 ಶಿರಡಿ ಸಂಸ್ಥಾನದ ಅಧ್ಯಕ್ಷ ಶ್ರೀ.ಜಯಂತ್ ಸಾಸನೆಯವರು ಶ್ರೀ.ಗುರುದಾಸ್ ಕಾಮತ್ ರವರನ್ನು ಸನ್ಮಾನ ಮಾಡುತ್ತಿರುವ ಚಿತ್ರ 

ಕನ್ನಡ ಅನುವಾದ : ಶ್ರೀಕಂಠ ಶರ್ಮ


No comments:

Post a Comment