Friday, November 26, 2010

ಶಿರಡಿ ಸಾಯಿಬಾಬಾ ದರ್ಶನ ಪಡೆದ ಮಹಾರಾಷ್ಟ್ರ ರಾಜ್ಯಪಾಲ - 26ನೇ ನವೆಂಬರ್ 2010 - ಕೃಪೆ: ಸಾಯಿಅಮೃತಧಾರಾ.ಕಾಂ 

ಮಹಾರಾಷ್ಟ್ರ ರಾಜ್ಯದ ಘನವೇತ್ತ  ರಾಜ್ಯಪಾಲ ಶ್ರೀ.ಕೆ.ಶಂಕರನಾರಾಯಣನ್ ರವರು ಇತ್ತೇಚೆಗೆ ಶಿರಡಿಗೆ ಕುಟುಂಬ ಸಮೇತರಾಗಿ ಭೇಟಿ ನೀಡಿ ಶಿರಡಿ ಸಾಯಿಬಾಬಾರವರ ಸಮಾಧಿ ದರ್ಶನ ಪಡೆದರು. ಶಿರಡಿ ಸಾಯಿಬಾಬಾರವರ ಸಮಾಧಿ ದರ್ಶನದ ನಂತರ ಅವರನ್ನು ಮಹಾರಾಷ್ಟ್ರ ಸರ್ಕಾರದ ಕೃಷಿ ಸಚಿವ ಶ್ರೀ.ರಾಧಾಕೃಷ್ಣ ವಿಕ್ಹೆ ಪಾಟೀಲ್ ರವರು ಸತ್ಕರಿಸಿದರು. ಆ ಸಂದರ್ಭದಲ್ಲಿ ಶಿರಡಿ ಸಾಯಿಬಾಬಾ ಸಂಸ್ಥಾನದ ಅಧ್ಯಕ್ಷ ಶ್ರೀ.ಜಯಂತ್ ಸಾಸನೆ, ಸಂಸ್ಥಾನದ ಟ್ರಸ್ಟಿಗಳಾದ ಶ್ರೀ.ಶೈಲೇಶ್ ಕುಟೆ, ಶ್ರೀ.ಅಶೋಕ್ ಕಂಬೇಕರ್, ಶ್ರೀ.ರಮಾಕಾಂತ್ ಕಾರ್ಣಿಕ್, ಶಿರಡಿ ನಗರ ಪಂಚಾಯತಿ ಅಧ್ಯಕ್ಷೆ ಶ್ರೀಮತಿ.ಅಲ್ಕಾ ಶೆಜ್ವಾಲ್ ರವರು ಕೂಡ ಉಪಸ್ಥಿತರಿದ್ದರು. 

ಶಿರಡಿ ಸಾಯಿಬಾಬಾ ದರ್ಶನ ಪಡೆದ ಮಹಾರಾಷ್ಟ್ರ ರಾಜ್ಯಪಾಲ ಶ್ರೀ.ಕೆ.ಶಂಕರನಾರಾಯಣನ್ ಮತ್ತು ಅವರ ಕುಟುಂಬ ವರ್ಗ 

ರಾಜ್ಯಪಾಲರನ್ನು ಸತ್ಕರಿಸುತ್ತಿರುವ ಮಹಾರಾಷ್ಟ್ರ ಸರ್ಕಾರದ ಕೃಷಿ ಸಚಿವ ಶ್ರೀ.ರಾಧಾಕೃಷ್ಣ ವಿಕ್ಹೆ ಪಾಟೀಲ್ 

ಕನ್ನಡ ಅನುವಾದ : ಶ್ರೀಕಂಠ ಶರ್ಮ 

No comments:

Post a Comment