Saturday, January 1, 2011

ಕೇಂದ್ರ ವಿಮಾನ ಯಾನ ಖಾತೆ ಸಚಿವರ ಶಿರಡಿ ಭೇಟಿ - 1ನೇ ಜನವರಿ 2011 - ಕೃಪೆ: ಸಾಯಿಅಮೃತಧಾರಾ.ಕಾಂ 

ಕೇಂದ್ರ ವಿಮಾನ ಯಾನ ಖಾತೆ ಸಚಿವ ಶ್ರೀ.ಪ್ರಫುಲ್ ಪಟೇಲ್ ರವರು  ಶಿರಡಿಗೆ ಭೇಟಿ ನೀಡಿ ಸಾಯಿಬಾಬಾರವರ ಸಮಾಧಿ ದರ್ಶನ ಪಡೆದರು. ದರ್ಶನದ ನಂತರ ಮುಖ್ಯಮಂತ್ರಿಯವರನ್ನು ಶಿರಡಿ ಸಾಯಿಬಾಬಾ ಸಂಸ್ಥಾನದ ಅಧ್ಯಕ್ಷ ಶ್ರೀ.ಜಯಂತ್ ಸಾಸನೆಯವರು ಸನ್ಮಾನಿಸಿದರು. ಈ ಸಂದರ್ಭದಲ್ಲಿ ಶ್ರೀ.ಬಿಪಿನ್ ಕೊಲ್ಹೆಯವರು ಕೂಡ ಉಪಸ್ಥಿತರಿದ್ದರು. 

ಸಚಿವ ಶ್ರೀ.ಪ್ರಫುಲ್ ಪಟೇಲ್ ರವರನ್ನು ಸನ್ಮಾನಿಸುತ್ತಿರುವ ಶ್ರೀ.ಜಯಂತ್ ಸಾಸನೆ 

ಕನ್ನಡ ಅನುವಾದ:ಶ್ರೀಕಂಠ ಶರ್ಮ


No comments:

Post a Comment