Friday, January 28, 2011

ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಮತ್ತು ಸಂಸದ ರಾಹುಲ್ ಗಾಂಧಿ ಶಿರಡಿ ಭೇಟಿ - 28ನೇ ಜನವರಿ 2011 - ಕೃಪೆ: ಸಾಯಿಅಮೃತಧಾರಾ.ಕಾಂ 

ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಮತ್ತು ಸಂಸದ ಶ್ರೀ.ರಾಹುಲ್ ಗಾಂಧಿಯವರು ಇತ್ತೀಚಿಗೆ ಶಿರಡಿಗೆ ಭೇಟಿ ನೀಡಿ ಸಾಯಿಬಾಬಾರವರ ಸಮಾಧಿ ದರ್ಶನ ಪಡೆದರು. ಆ ಸಂದರ್ಭದಲ್ಲಿ ಮಹಾರಾಷ್ಟ್ರ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಶ್ರೀ.ಮಾಣಿಕ್ ರಾವ್ ಠಾಕ್ರೆ, ಶಿರಡಿ ಸಾಯಿಬಾಬಾ ಸಂಸ್ಥಾನದ ಅಧ್ಯಕ್ಷ ಶ್ರೀ.ಜಯಂತ್ ಸಾಸನೆ, ಶ್ರೀಮತಿ.ರಾಜಶ್ರೀ ಸಾಸನೆ, ಸಾಯಿಬಾಬಾ ಸಂಸ್ಥಾನದ ಟ್ರಸ್ಟಿಗಳಾದ ಡಾ.ಏಕನಾಥ್ ಗೋಂಡಕರ್, ಶ್ರೀ.ಸುರೇಶ ವಾಬ್ಲೆ, ಶ್ರೀ.ಅಶೋಕ್ ಕಂಬೇಕರ್, ಶಿರಡಿ ನಗರ ಪಂಚಾಯತಿಯ ಅಧ್ಯಕ್ಷೆ ಶ್ರೀಮತಿ.ಅಲ್ಕಾ ಶೆಜ್ವಾಲ್ ರವರುಗಳು ಉಪಸ್ಥಿತರಿದ್ದರು. 


ಕನ್ನಡ ಅನುವಾದ: ಶ್ರೀಕಂಠ ಶರ್ಮ

No comments:

Post a Comment