Monday, January 3, 2011

ಮಾಜಿ ಕೇಂದ್ರ ಸಚಿವ ಅರ್ಜುನ್ ಸಿಂಗ್ ಶಿರಡಿ ಭೇಟಿ - 3ನೇ ಜನವರಿ 2011 - ಕೃಪೆ: ಸಾಯಿಅಮೃತಧಾರಾ.ಕಾಂ

ಮಾಜಿ ಕೇಂದ್ರ ಸಚಿವ ಶ್ರೀ.ಅರ್ಜುನ್ ಸಿಂಗ್ ರವರು ಇಂದು ಶಿರಡಿಗೆ ಭೇಟಿ ನೀಡಿ ಸಾಯಿಬಾಬಾರವರ ಸಮಾಧಿ ದರ್ಶನ ಪಡೆದರು. ದರ್ಶನ ನಂತರ ಶ್ರೀ.ಅರ್ಜುನ್ ಸಿಂಗ್ ರವರನ್ನು ಶಿರಡಿ ಸಾಯಿಬಾಬಾ ಸಂಸ್ಥಾನದ ಕಾರ್ಯಕಾರಿ ಅಧಿಕಾರಿ ಶ್ರೀ.ಕಿಶೋರ್ ಮೋರೆಯವರು ಸನ್ಮಾನಿಸಿದರು. ಆ ಸಂದರ್ಭದಲ್ಲಿ ಶಿರಡಿ ಸಾಯಿಬಾಬಾ ಸಂಸ್ಥಾನದ ಟ್ರಸ್ಟಿ ಶ್ರೀ.ರಾಜೇಂದ್ರ ವಿಕ್ಹೆ ಪಾಟೀಲ್ ಮತ್ತು ಶಿರಡಿ ಸಾಯಿಬಾಬಾ ಸಂಸ್ಥಾನದ ಮೇಲ್ವಿಚಾರಕರಾದ ಶ್ರೀ.ರಾಮರಾವ್ ಶೆಲ್ಕೆಯವರು ಉಪಸ್ಥಿತರಿದ್ದರು. 

ಮಾಜಿ ಕೇಂದ್ರ ಸಚಿವ ಶ್ರೀ.ಅರ್ಜುನ್ ಸಿಂಗ್ ರವರನ್ನು ಸನ್ಮಾನಿಸುತ್ತಿರುವ ಸಾಯಿಬಾಬಾ ಸಂಸ್ಥಾನದ ಕಾರ್ಯಕಾರಿ ಅಧಿಕಾರಿ ಶ್ರೀ.ಕಿಶೋರ್ ಮೋರೆ 

ಕನ್ನಡ ಅನುವಾದ: ಶ್ರೀಕಂಠ ಶರ್ಮ

No comments:

Post a Comment