Monday, February 7, 2011

ಶಿರಡಿ ಸಾಯಿಬಾಬಾ ಸಂಸ್ಥಾನದ ಉದ್ಯೋಗಿಗಳ ಸಂಘದ ಕಟ್ಟಡದ ಶಂಕುಸ್ಥಾಪನೆ ಕಾರ್ಯಕ್ರಮ - 7ನೇ ಫೆಬ್ರವರಿ 2011- ಕೃಪೆ: ಸಾಯಿ ಅಮೃತಧಾರಾ.ಕಾಂ 

ಶಿರಡಿ ಸಾಯಿಬಾಬಾ ಸಂಸ್ಥಾನದ ಉದ್ಯೋಗಿಗಳ ಸಂಘದ ಕಟ್ಟಡದ ಶಂಕುಸ್ಥಾಪನೆ ಕಾರ್ಯಕ್ರಮವು ಇತ್ತೀಚಿಗೆ ಶಿರಡಿಯಲ್ಲಿ ಜರುಗಿತು. ಈ ಶುಭ ಸಮಾರಂಭದಲ್ಲಿ ಮಹಾರಾಷ್ಟ್ರ ಸರ್ಕಾರದ ಕೃಷಿ ಖಾತೆ ಸಚಿವ ಶ್ರೀ.ರಾಧಾಕೃಷ್ಣ ವಿಕ್ಹೆ ಪಾಟೀಲ್, ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಶ್ರೀಮತಿ.ಶಾಲಿನಿ ತಾಯಿ ವಿಕ್ಹೆ ಪಾಟೀಲ್, ಸಾಯಿಬಾಬಾ ಸಂಸ್ಥಾನದ ಅಧ್ಯಕ್ಷ ಶ್ರೀ.ಜಯಂತ್ ಸಾಸನೆ, ಸಂಸ್ಥಾನದ ಟ್ರಸ್ಟಿಗಳಾದ ಶ್ರೀ.ಸುರೇಶ ವಾಬ್ಲೆ ಪಾಟೀಲ್, ಶ್ರೀ.ಅಶೋಕ್ ಕಂಬೇಕರ್, ಶ್ರೀ.ಅನ್ನಸಾಹೇಬ್ ಮಸ್ಕೆ, ಕಾರ್ಯಕಾರಿ ಅಧಿಕಾರಿ ಶ್ರೀ.ಕಿಶೋರೆ ಮೋರೆ, ಶಿರಡಿ ನಗರ ಪಂಚಾಯತಿ ಅಧ್ಯಕ್ಷೆ ಶ್ರೀಮತಿ.ಅಲ್ಕಾ ಶೆಜ್ವಾಲ್, ಶಿರಡಿ ನಗರ ಪಂಚಾಯತ್ ಉಪಾಧ್ಯಕ್ಷ ಶ್ರೀ.ಶಿವಾಜಿ ಗೊಂಡ್ಕರ್, ಶಿರಡಿ ಸಾಯಿಬಾಬಾ ಉದ್ಯೋಗಿಗಳ ಸಂಘದ ಅಧ್ಯಕ್ಷ ಶ್ರೀ.ರಾಜೇಂದ್ರ ಜಗತಪ್, ಉಪಾಧ್ಯಕ್ಷೆ ಶ್ರೀಮತಿ.ಲತಾ ರಾಯರಿಕರ್ ರವರುಗಳು ಉಪಸ್ಥಿತರಿದ್ದರು. 



ಕನ್ನಡ ಅನುವಾದ: ಶ್ರೀಕಂಠ ಶರ್ಮ

No comments:

Post a Comment