Thursday, February 10, 2011

ಕೇಂದ್ರ ಸಚಿವರಾದ ಶ್ರೀ.ಕೆ.ಹೆಚ್.ಮುನಿಯಪ್ಪ ಮತ್ತು ಶ್ರೀ.ವಿ.ನಾರಾಯಣಸ್ವಾಮಿ ಶಿರಡಿ ಭೇಟಿ - 10ನೇ ಫೆಬ್ರವರಿ 2011 - ಕೃಪೆ: ಸಾಯಿಅಮೃತಧಾರಾ.ಕಾಂ

ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಶ್ರೀ.ಕೆ.ಹೆಚ್.ಮುನಿಯಪ್ಪ ಮತ್ತು ಕೇಂದ್ರ ಸಂಸದೀಯ ವ್ಯವಹಾರ ಮತ್ತು ಪ್ರಧಾನ ಮಂತ್ರಿ ಕಾರ್ಯಾಲಯಗಳ ರಾಜ್ಯ ಸಚಿವ ಶ್ರೀ.ವಿ.ನಾರಾಯಣಸ್ವಾಮಿ ಇತ್ತೀಚಿಗೆ ಶಿರಡಿಗೆ ಭೇಟಿ ನೀಡಿ ಸಾಯಿಬಾಬಾರವರ ಸಮಾಧಿ ದರ್ಶನ ಪಡೆದರು. ಆ ಸಂದರ್ಭದಲ್ಲಿ ಶಿರಡಿಯ ಸಂಸತ್ ಸದಸ್ಯರಾದ ಶ್ರೀ.ಬವ್ ಸಾಹೇಬ್ ವಾಕ್ಚುರೆಯವರು ಕೂಡ ಉಪಸ್ಥಿತರಿದ್ದರು. 


ಕನ್ನಡ ಅನುವಾದ: ಶ್ರೀಕಂಠ ಶರ್ಮ

No comments:

Post a Comment