Saturday, April 9, 2011

ಮಹಾರಾಷ್ಟ್ರ ಸರ್ಕಾರದ ಪುನರ್ವಸತಿ ಮತ್ತು ಅರಣ್ಯ ಖಾತೆ ಸಚಿವ ಶ್ರೀ.ಪತಂಗ ರಾವ್ ಕದಮ್ ಶಿರಡಿ ಭೇಟಿ - 10ನೇ ಏಪ್ರಿಲ್ 2011 - ಕೃಪೆ: ಸಾಯಿಅಮೃತಧಾರಾ.ಕಾಂ  

ಮಹಾರಾಷ್ಟ್ರ ಸರ್ಕಾರದ ಪುನರ್ವಸತಿ ಮತ್ತು ಅರಣ್ಯ ಖಾತೆ ಸಚಿವ ಶ್ರೀ.ಪತಂಗ ರಾವ್ ಕದಮ್ ರವರು ಇದೇ ತಿಂಗಳ 9 ನೇ  ಏಪ್ರಿಲ್ 2011 ರಂದು ಶಿರಡಿಗೆ ಭೇಟಿ ನೀಡಿ ಸಾಯಿಬಾಬಾರವರ ಸಮಾಧಿ ದರ್ಶನ ಪಡೆದರು. ಸಮಾಧಿ ದರ್ಶನದ ನಂತರ ಅವರನ್ನು ಶಿರಡಿ ಸಾಯಿಬಾಬಾ ಸಂಸ್ಥಾನದ ಅಧ್ಯಕ್ಷ ಶ್ರೀ.ಜಯಂತ್ ಸಾಸನೆಯವರು ಸಾಯಿಬಾಬಾರವರ ವಿಗ್ರಹ ಮತ್ತು ಶಾಲ್ ನೀಡುವ ಮುಖಾಂತರ ಸನ್ಮಾನಿಸಿದರು. ಆ ಸಂದರ್ಭದಲ್ಲಿ ಶಿರಡಿ ಸಾಯಿಬಾಬಾ ಸಂಸ್ಥಾನದ ಟ್ರಸ್ಟಿಗಳಾದ ಡಾ.ಏಕನಾಥ್ ಗೊಂಡ್ಕರ್ ಮತ್ತು ಶ್ರೀ.ಸುರೇಶ ವಾಬ್ಲೆಯವರು ಕೂಡ ಉಪಸ್ಥಿತರಿದ್ದರು. 



ಕನ್ನಡ ಅನುವಾದ:ಶ್ರೀಕಂಠ ಶರ್ಮ

No comments:

Post a Comment