Sunday, April 10, 2011

ಮಹಾರಾಷ್ಟ್ರ ವಿಧಾನ ಪರಿಷತ್ ಉಪ ಸಭಾಪತಿ ಶ್ರೀ.ವಸಂತ ರಾವ್ ದವ್ಕಾರೆ ಶಿರಡಿ ಭೇಟಿ - 10ನೇ ಏಪ್ರಿಲ್ 2011 - ಕೃಪೆ:ಸಾಯಿಅಮೃತಧಾರಾ.ಕಾಂ 

ಮಹಾರಾಷ್ಟ್ರ ವಿಧಾನ ಪರಿಷತ್ತಿನ ಉಪ ಸಭಾಪತಿ ಶ್ರೀ.ವಸಂತ ರಾವ್ ದವ್ಕಾರೆಯವರು 10ನೇ  ಏಪ್ರಿಲ್ 2011 ರಂದು ಶಿರಡಿಗೆ ಭೇಟಿ ನೀಡಿ ಸಾಯಿಬಾಬಾರವರ ಸಮಾಧಿ ದರ್ಶನ ಪಡೆದರು. ಈ ಸಂದರ್ಭದಲ್ಲಿ ಶಿರಡಿ ಸಾಯಿಬಾಬಾ ಸಂಸ್ಥಾನದ ಅಧ್ಯಕ್ಷ ಶ್ರೀ.ಜಯಂತ್ ಸಾಸನೆಯವರು ಕೂಡ ಉಪಸ್ಥಿತರಿದ್ದರು. 


ಕನ್ನಡ ಅನುವಾದ: ಶ್ರೀಕಂಠ ಶರ್ಮ

No comments:

Post a Comment