Friday, April 22, 2011

ಅಸ್ಸಾಂ ಮುಖ್ಯಮಂತ್ರಿ ಶ್ರೀ.ತರುಣ್ ಗೊಗೈ ಶಿರಡಿ ಭೇಟಿ - 22ನೇ ಏಪ್ರಿಲ್ 2011 - ಕೃಪೆ: ಸಾಯಿಅಮೃತಧಾರಾ.ಕಾಂ  

ಅಸ್ಸಾಂ ಮುಖ್ಯಮಂತ್ರಿ ಶ್ರೀ.ತರುಣ್ ಗೊಗೈರವರು ಇದೇ ತಿಂಗಳ 22ನೇ ಏಪ್ರಿಲ್ 2011 ರಂದು ಶಿರಡಿಗೆ ಭೇಟಿ ನೀಡಿ ಸಾಯಿಬಾಬಾರವರ ಸಮಾಧಿ ದರ್ಶನ ಪಡೆದರು. ಸಮಾಧಿ ದರ್ಶನದ ನಂತರ ಅವರನ್ನು ಶಿರಡಿ ಸಾಯಿಬಾಬಾ ಸಂಸ್ಥಾನದ ಟ್ರಸ್ಟಿ ಶ್ರೀ.ಅಶೋಕ್ ಕಂಬೇಕರ್ ರವರು ಸನ್ಮಾನಿಸಿದರು. ಆ ಸಂದರ್ಭದಲ್ಲಿ ಶಿರಡಿ ಸಾಯಿಬಾಬಾ ಸಂಸ್ಥಾನದ ಕಾರ್ಯಕಾರಿ ಅಧಿಕಾರಿ ಶ್ರೀ.ಕಿಶೋರ್ ಮೋರೆಯವರು ಕೂಡ ಉಪಸ್ಥಿತರಿದ್ದರು. 



ಕನ್ನಡ ಅನುವಾದ: ಶ್ರೀಕಂಠ ಶರ್ಮ

No comments:

Post a Comment