Tuesday, July 26, 2011

ಮಹಾರಾಷ್ಟ್ರ ಸಚಿವರಿಬ್ಬರ ಶಿರಡಿ ಭೇಟಿ - 9ನೇ ಜುಲೈ 2011 - ಕೃಪೆ: ಸಾಯಿಅಮೃತಧಾರಾ.ಕಾಂ  

ಮಹಾರಾಷ್ಟ್ರದ ಕೈಗಾರಿಕೆ, ಬಂದರು, ಉದ್ಯೋಗ ಮತ್ತು ಸ್ವಯಂ ಉದ್ಯೋಗ ಸಚಿವರಾದ ಶ್ರೀ.ನಾರಾಯಣ ರಾಣೆಯವರು ಇದೇ ತಿಂಗಳ 9ನೇ ಜುಲೈ 2011 ರಂದು ಶಿರಡಿಗೆ ಭೇಟಿ ನೀಡಿ ಸಾಯಿಬಾಬಾರವರ ಸಮಾಧಿ ದರ್ಶನ ಪಡೆದರು. 


ಮಹಾರಾಷ್ಟ್ರದ ಸಂಸದೀಯ ವ್ಯವಹಾರಗಳ ಸಚಿವರಾದ ಶ್ರೀ.ಹರ್ಷವರ್ಧನ ಪಾಟೀಲ್ ಇದೇ ತಿಂಗಳ 9ನೇ ಜುಲೈ 2011 ರಂದು ಶಿರಡಿಗೆ ಭೇಟಿ ನೀಡಿ ಸಾಯಿಬಾಬಾರವರ ಸಮಾಧಿ ದರ್ಶನ ಪಡೆದರು. ಸಮಾಧಿ ದರ್ಶನದ ನಂತರ ಸಚಿವರನ್ನು ಶಿರಡಿ ಸಾಯಿಬಾಬಾ ಸಂಸ್ಥಾನದ ಟ್ರಸ್ಟಿಗಳಾದ ಶ್ರೀ.ಅಶೋಕ್ ಕಂಬೇಕರ್ ರವರು ಸಾಯಿಬಾಬಾರವರ ವಿಗ್ರಹವನ್ನು ನೀಡುವ ಮುಖಾಂತರ ಸನ್ಮಾನಿಸಿದರು. 




ಕನ್ನಡ ಅನುವಾದ: ಶ್ರೀಕಂಠ ಶರ್ಮ

No comments:

Post a Comment