Saturday, July 23, 2011

ಕೇಂದ್ರ ಪ್ರವಾಸೋದ್ಯಮ ಸಚಿವರ ಶಿರಡಿ ಭೇಟಿ - 22ನೇ ಜುಲೈ 2011  - ಕೃಪೆ: ಸಾಯಿಅಮೃತಧಾರಾ.ಕಾಂ

ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ.ಸುಭೋದ್ ಕಾಂತ್ ಸಹಾಯ್ ರವರು ಇದೇ ತಿಂಗಳ 22ನೇ ಜುಲೈ 2011  ರಂದು ಶಿರಡಿಗೆ ಭೇಟಿ ನೀಡಿ ಸಾಯಿಬಾಬಾರವರ ಸಮಾಧಿ ದರ್ಶನ ಪಡೆದರು. ದರ್ಶನದ ನಂತರ ಸಚಿವರನ್ನು ಶಿರಡಿ ಸಾಯಿಬಾಬಾ ಸಂಸ್ಥಾನದ ಟ್ರಸ್ಟಿಗಳಾದ ಶ್ರೀ.ಅಶೋಕ್ ಕಂಬೇಕರ್ ಮತ್ತು ಶ್ರೀ.ಕೃಷ್ಣಚಂದ್ರ ದೇಶಪಾಂಡೆಯವರು ಸಾಯಿಬಾಬಾ ವಿಗ್ರಹವನ್ನು ನೀಡುವ ಮುಖಾಂತರ ಸನ್ಮಾನಿಸಿದರು.





ಕನ್ನಡ ಅನುವಾದ:ಶ್ರೀಕಂಠ ಶರ್ಮ

No comments:

Post a Comment