Saturday, August 20, 2011

 ಶಿರಡಿ ಸಾಯಿಬಾಬಾ ಸಂಸ್ಥಾನ ದಾನವಾಗಿ ನೀಡುತ್ತಿರುವ ಶಿರಡಿ ನೀರಾವರಿ ಇಲಾಖೆಯ ಕಟ್ಟಡದ ಭೂಮಿಪೂಜೆಯನ್ನು ನೆರವೇರಿಸಿದ ಮಹಾರಾಷ್ಟ್ರ ನೀರಾವರಿ ಸಚಿವ - ಕೃಪೆ: ಸಾಯಿಅಮೃತಧಾರಾ.ಕಾಂ 

ಶ್ರೀ ಶಿರಡಿ ಸಾಯಿಬಾಬಾ ಸಂಸ್ಥಾನ ದಾನವಾಗಿ ನೀಡುತ್ತಿರುವ ಶಿರಡಿ ನೀರಾವರಿ ಇಲಾಖೆಯ ಕಟ್ಟಡದ ಭೂಮಿಪೂಜೆಯನ್ನು ಮಹಾರಾಷ್ಟ್ರ ಸರ್ಕಾರದ ನೀರಾವರಿ ಸಚಿವರಾದ ಶ್ರೀ.ಸುನೀಲ್ ಥಾಕ್ರೆಯವರು ಇದೇ ತಿಂಗಳ 20ನೇ ಆಗಸ್ಟ್ 2011, ಶನಿವಾರದಂದು ನೆರವೇರಿಸಿದರು.  ಈ ಶುಭ ಸಂದರ್ಭದಲ್ಲಿ  ಮಹಾರಾಷ್ಟ್ರ ಸರ್ಕಾರದ ಕೃಷಿ ಸಚಿವರಾದ ಶ್ರೀ.ರಾಧಾಕೃಷ್ಣ ವಿಕ್ಹೆ ಪಾಟೀಲ್, ಶಿರಡಿ ಸಾಯಿಬಾಬಾ ಸಂಸ್ಥಾನದ ಅಧ್ಯಕ್ಷರಾದ ಶ್ರೀ.ಜಯಂತ್ ಸಾಸನೆ, ಟ್ರಸ್ಟಿಗಳಾದ ಶ್ರೀ.ಶಂಕರ ರಾವ್ ಕೊಹ್ಲೆ, ಡಾ.ಏಕನಾಥ್ ಗೊಂಡ್ಕರ್, ಶ್ರೀ.ಸುರೇಶ ವಾಬ್ಲೆ, ಶ್ರೀ.ಅಶೋಕ್ ಕಂಬೇಕರ್, ಶ್ರೀ.ಕೆ.ಸಿ.ಪಾಂಡೆ, ಶಿರಡಿ ಮಹಾನಗರ ಪಾಲಿಕೆಯ ಅಧ್ಯಕ್ಷೆ ಶ್ರೀಮತಿ.ಅಲ್ಕಾ ಶೆಜ್ವಾಲ್  ಮತ್ತಿತರ ಗಣ್ಯರು ಉಪಸ್ಥಿತರಿದ್ದರು. 




ಶ್ರೀ ಶಿರಡಿ ಸಾಯಿಬಾಬಾ ಸಂಸ್ಥಾನ ದಾನವಾಗಿ ನೀಡುತ್ತಿರುವ ಶಿರಡಿ ನೀರಾವರಿ ಇಲಾಖೆಯ ಕಟ್ಟಡದ ಶಂಕುಸ್ಥಾಪನೆಯನ್ನು  ಮಹಾರಾಷ್ಟ್ರ ಸರ್ಕಾರದ ನೀರಾವರಿ ಸಚಿವರಾದ ಶ್ರೀ.ಸುನೀಲ್ ಥಾಕ್ರೆಯವರು ಇದೇ ತಿಂಗಳ 20ನೇ ಆಗಸ್ಟ್ 2011, ಶನಿವಾರದಂದು ನೆರವೇರಿಸಿದರು.  ಈ ಶುಭ ಸಂದರ್ಭದಲ್ಲಿ  ಮಹಾರಾಷ್ಟ್ರ ಸರ್ಕಾರದ ಕೃಷಿ ಸಚಿವರಾದ ಶ್ರೀ.ರಾಧಾಕೃಷ್ಣ ವಿಕ್ಹೆ ಪಾಟೀಲ್, ಶಿರಡಿ ಸಾಯಿಬಾಬಾ ಸಂಸ್ಥಾನದ ಅಧ್ಯಕ್ಷರಾದ ಶ್ರೀ.ಜಯಂತ್ ಸಾಸನೆ, ಟ್ರಸ್ಟಿಗಳಾದ ಶ್ರೀ.ಶಂಕರ ರಾವ್ ಕೊಹ್ಲೆ, ಡಾ.ಏಕನಾಥ್ ಗೊಂಡ್ಕರ್, ಶ್ರೀ.ಸುರೇಶ ವಾಬ್ಲೆ, ಶ್ರೀ.ಅಶೋಕ್ ಕಂಬೇಕರ್, ಶ್ರೀ.ಕೆ.ಸಿ.ಪಾಂಡೆ, ಶಿರಡಿ ಮಹಾನಗರ ಪಾಲಿಕೆಯ ಅಧ್ಯಕ್ಷೆ ಶ್ರೀಮತಿ.ಅಲ್ಕಾ ಶೆಜ್ವಾಲ್  ಮತ್ತಿತರ ಗಣ್ಯರು ಉಪಸ್ಥಿತರಿದ್ದರು. 


ಕನ್ನಡ ಅನುವಾದ: ಶ್ರೀಕಂಠ ಶರ್ಮ 

No comments:

Post a Comment