Monday, August 22, 2011

ಶಿರಡಿ ಸಂಸ್ಥಾನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ - ಕೃಪೆ - ಸಾಯಿಅಮೃತಧಾರಾ.ಕಾಂ 

ಶಿರಡಿ ಸಾಯಿಬಾಬಾ ಸಂಸ್ಥಾನದ ಸಮಾಧಿ ಮಂದಿರದಲ್ಲಿ ಭಗವಾನ್ ಶ್ರೀ ಕೃಷ್ಣ ಜನ್ಮಾಷ್ಟಮಿಯ ಅಂಗವಾಗಿ "ಮೊಸರಿನ ಗಡಿಗೆ" ಯನ್ನು ಒಡೆಯುವ ಕಾರ್ಯಕ್ರಮವನ್ನು ಇದೇ ತಿಂಗಳ 22ನೇ ಆಗಸ್ಟ್  2011, ಸೋಮವಾರದಂದು ಹಮ್ಮಿಕೊಳ್ಳಲಾಯಿತು. ಅನೇಕ ಸಾಯಿಭಕ್ತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. 
 

 
ಕನ್ನಡ ಅನುವಾದ: ಶ್ರೀಕಂಠ ಶರ್ಮ 

No comments:

Post a Comment