Tuesday, September 20, 2011

 ಶಿರಡಿಯಲ್ಲಿ ಮಾನವ ಸಂಪನ್ಮೂಲ ಸಮ್ಮೇಳನ - 2011 - ಕೃಪೆ: ಸಾಯಿಅಮೃತಧಾರಾ.ಕಾಂ 

ಶಿರಡಿ ಸಾಯಿಬಾಬಾ ಸಂಸ್ಥಾನದ ಅಧ್ಯಕ್ಷ ಶ್ರೀ.ಜಯಂತ್ ಸಾಸನೆಯವರು  18ನೇ ಸೆಪ್ಟೆಂಬರ್ 2011, ಭಾನುವಾರದಂದು  ಶಿರಡಿಯಲ್ಲಿ ಮಾನವ ಸಂಪನ್ಮೂಲ ಸಮ್ಮೇಳನವನ್ನು ಉದ್ಘಾಟಿಸಿದರು. ಆ ಸಂದರ್ಭದಲ್ಲಿ ಶಿರಡಿ ಸಾಯಿಬಾಬಾ ಸಂಸ್ಥಾನದ ಟ್ರಸ್ಟಿಗಳಾದ ಶ್ರೀ.ಪಾಂಡುರಂಗ ಅಭಂಗ್, ಶ್ರೀ.ಶೈಲೇಶ್ ಕುಟೆ, ಶ್ರೀ.ಅಶೋಕ್ ಕಂಬೇಕರ್ ಮತ್ತು ಶಿರಡಿ ನಗರ ಪಾಲಿಕೆಯ ಅಧ್ಯಕ್ಷೆ ಶ್ರೀಮತಿ.ಅಲ್ಕಾ ಶೆಜ್ವಾಲ್ ರವರುಗಳು ಕೂಡ ಉಪಸ್ಥಿತರಿದ್ದರು.  





 ಕನ್ನಡ ಅನುವಾದ: ಶ್ರೀಕಂಠ ಶರ್ಮ 

No comments:

Post a Comment