Friday, September 30, 2011

ಮಹಾರಾಷ್ಟ್ರ ಸರ್ಕಾರದ ಸಹಕಾರ ಮತ್ತು ಸಂಸದೀಯ ವ್ಯವಹಾರಗಳ ಸಚಿವರ ಶಿರಡಿ ಭೇಟಿ - ಕೃಪೆ: ಸಾಯಿಅಮೃತಧಾರಾ.ಕಾಂ 

ಮಹಾರಾಷ್ಟ್ರ ಸರ್ಕಾರದ ಸಹಕಾರ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಶ್ರೀ.ಹರ್ಷವರ್ಧನ ಪಾಟೀಲ್ ರವರು ಇದೇ ತಿಂಗಳ 30ನೇ ಸೆಪ್ಟೆಂಬರ್ 2011, ಶುಕ್ರವಾರ, ಶಿರಡಿಗೆ ಭೇಟಿ ನೀಡಿ ಸಾಯಿಬಬಾರವರ ಸಮಾಧಿಯ ದರ್ಶನವನ್ನು ಪಡೆದರು. ದರ್ಶನದ ನಂತರ ಸಚಿವರನ್ನು ಶಿರಡಿ ಸಾಯಿಬಾಬಾ ಸಂಸ್ಥಾನದ ಕಾರ್ಯಕಾರಿ ಅಧಿಕಾರಿ ಶ್ರೀ.ಕಿಶೋರ್ ಮೋರೆಯವರು ಸನ್ಮಾನಿಸಿದರು. 





ಕನ್ನಡ ಅನುವಾದ: ಶ್ರೀಕಂಠ ಶರ್ಮ

No comments:

Post a Comment