Friday, December 16, 2011

ಶಿರಡಿ ಸಾಯಿಬಾಬಾ ಸಂಸ್ಥಾನದ ವತಿಯಿಂದ ಮುಂಬೈನಲ್ಲಿ ಶ್ರೀ ಸಾಯಿ ಸಚ್ಚರಿತ್ರೆ ಮಹಾಪಾರಾಯಣದ ಆಯೋಜನೆ - 2ನೇ ದಿನದ ವರದಿ - ಕೃಪೆ:ಸಾಯಿಅಮೃತಧಾರಾ.ಕಾಂ 
ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಅಧ್ಯಕ್ಷರಾದ ಶ್ರೀ.ರಾಜ್ ಥಾಕ್ರೆಯವರು ಶಿರಡಿ ಸಾಯಿಬಾಬಾ ಸಂಸ್ಥಾನದ ವತಿಯಿಂದ ಆಯೋಜಿಸಿದ್ದ ಶ್ರೀ ಸಾಯಿ ಸಚ್ಚರಿತ್ರೆ ಮಹಾಪಾರಾಯಣದ ಎರಡನೇ ದಿನವಾದ 16ನೇ ಡಿಸೆಂಬರ್ 2011, ಶುಕ್ರವಾರ ಮುಂಬೈನ ಬಾಂದ್ರಾ - ಕುರ್ಲಾ ಸಂಕೀರ್ಣಕ್ಕೆ ಭೇಟಿ ನೀಡಿ ಸಾಯಿಬಾಬಾರವರ ಚಿತ್ರಪಟ ಮತ್ತು ಪವಿತ್ರ ಪಾದುಕೆಗಳ ದರ್ಶನವನ್ನು ಪಡೆದರು. ಆ ಸಂದರ್ಭದಲ್ಲಿ ಶಿರಡಿ ಸಾಯಿಬಾಬಾ ಸಂಸ್ಥಾನದ ಟ್ರಸ್ಟಿಗಳಾದ ಶ್ರೀ.ಅಶೋಕ್ ಕಂಬೇಕರ್ ರವರು ಕೂಡ ಉಪಸ್ಥಿತರಿದ್ದರು. 



ದರ್ಶನದ ನಂತರ ಶ್ರೀ.ರಾಜ್ ಥಾಕ್ರೆಯವರನ್ನು ಶಿರಡಿ ಸಾಯಿಬಾಬಾ ಸಂಸ್ಥಾನದ ಅಧ್ಯಕ್ಷರಾದ ಶ್ರೀ.ಜಯಂತ್ ಸಾಸನೆಯವರು ಸನ್ಮಾನಿಸಿದರು. ಆ ಸಂದರ್ಭದಲ್ಲಿ ಶ್ರೀಮತಿ.ರಾಜಶ್ರೀ ಸಾಸನೆ, ಟ್ರಸ್ಟಿಗಳಾದ ಶ್ರೀ.ಅಶೋಕ್ ಕಂಬೇಕರ್ ಮತ್ತು ಉಪ ಕಾರ್ಯ ನಿರ್ವಾಹಕ ಅಧಿಕಾರಿಗಳಾದ ಡಾ.ಯಶವಂತರಾವ್ ಮಾನೆಯವರುಗಳು ಕೂಡ ಉಪಸ್ಥಿತರಿದ್ದರು. 


ಶಿರಡಿ ಸಾಯಿಬಾಬಾ ಸಂಸ್ಥಾನದ ವತಿಯಿಂದ ಆಯೋಜಿಸಿದ್ದ ಶ್ರೀ ಸಾಯಿ ಸಚ್ಚರಿತ್ರೆ ಮಹಾಪಾರಾಯಣದ ಎರಡನೇ ದಿನವಾದ 16ನೇ ಡಿಸೆಂಬರ್ 2011, ಶುಕ್ರವಾರ ಮುಂಬೈನ ಬಾಂದ್ರಾ - ಕುರ್ಲಾ ಸಂಕೀರ್ಣದಲ್ಲಿ ದೇಶದ ವಿವಿಧ ಭಾಗಗಳಿಂದ ಬಂದ ಸಾವಿರಾರು ಸಾಯಿ ಭಕ್ತರು ಪಾಲ್ಗೊಂಡು ಪವಿತ್ರ ಸಚ್ಚರಿತ್ರೆಯ ಪಾರಾಯಣವನ್ನು ಮಾಡಿದರು. 


ಶಿರಡಿ ಸಾಯಿಬಾಬಾ ಸಂಸ್ಥಾನದ ವತಿಯಿಂದ ಆಯೋಜಿಸಿದ್ದ ಶ್ರೀ ಸಾಯಿ ಸಚ್ಚರಿತ್ರೆ ಮಹಾಪಾರಾಯಣದ ಮೊದಲ  ದಿನವಾದ 15ನೇ ಡಿಸೆಂಬರ್ 2011, ಗುರುವಾರ ಸಂಜೆ ಮುಂಬೈನ ಬಾಂದ್ರಾ - ಕುರ್ಲಾ ಸಂಕೀರ್ಣದಲ್ಲಿ ನಡೆದ ಸಾಯಿ ಭಜನ ಸಂಧ್ಯಾ ಕಾರ್ಯಕ್ರಮದಲ್ಲಿ ಖ್ಯಾತ ಸಾಯಿ ಭಜನ ಗಾಯಕ ಶ್ರೀ.ಅಜಿತ್ ಕಡ್ಕಡೆಯವರು ಕಾರ್ಯಕ್ರಮವನ್ನು ನೀಡಿ ನೆರೆದಿದ್ದ ಸಾಯಿ ಭಕ್ತರನ್ನು ರಂಜಿಸಿದರು.  


ಶಿರಡಿ ಸಾಯಿಬಾಬಾ ಸಂಸ್ಥಾನದ ವತಿಯಿಂದ ಆಯೋಜಿಸಿದ್ದ ಶ್ರೀ ಸಾಯಿ ಸಚ್ಚರಿತ್ರೆ ಮಹಾಪಾರಾಯಣದ ಮೊದಲ  ದಿನವಾದ 15ನೇ ಡಿಸೆಂಬರ್ 2011, ಗುರುವಾರ ಸಂಜೆ ಮುಂಬೈನ ಬಾಂದ್ರಾ - ಕುರ್ಲಾ ಸಂಕೀರ್ಣದಲ್ಲಿ ನಡೆದ ಸಾಯಿ ಭಜನ ಸಂಧ್ಯಾ ಕಾರ್ಯಕ್ರಮದಲ್ಲಿ ಖ್ಯಾತ ಸಾಯಿ ಭಜನ ಗಾಯಕಿ ಶ್ರೀಮತಿ.ಅನುರಾಧಾ ಪೌಡ್ವಾಲ್ ಅವರು ಕಾರ್ಯಕ್ರಮವನ್ನು ನೀಡಿ ನೆರೆದಿದ್ದ ಸಾಯಿ ಭಕ್ತರನ್ನು ರಂಜಿಸಿದರು. 


ಶಿರಡಿ ಸಾಯಿಬಾಬಾ ಸಂಸ್ಥಾನದ ವತಿಯಿಂದ ಆಯೋಜಿಸಿದ್ದ ಶ್ರೀ ಸಾಯಿ ಸಚ್ಚರಿತ್ರೆ ಮಹಾಪಾರಾಯಣದ ಮೊದಲ  ದಿನವಾದ 15ನೇ ಡಿಸೆಂಬರ್ 2011, ಗುರುವಾರ ಸಂಜೆ ಮುಂಬೈನ ಬಾಂದ್ರಾ - ಕುರ್ಲಾ ಸಂಕೀರ್ಣದಲ್ಲಿ ನಡೆದ ಸಾಯಿ ಭಜನ ಸಂಧ್ಯಾ ಕಾರ್ಯಕ್ರಮದಲ್ಲಿ ಖ್ಯಾತ ಸಾಯಿ ಭಜನ ಗಾಯಕ ಶ್ರೀ.ಅನುಪ್ ಜಲೋಟಾ ಅವರು  ಕಾರ್ಯಕ್ರಮವನ್ನು ನೀಡಿ ನೆರೆದಿದ್ದ ಸಾಯಿ ಭಕ್ತರನ್ನು ರಂಜಿಸಿದರು. 


ಶಿರಡಿ ಸಾಯಿಬಾಬಾ ಸಂಸ್ಥಾನದ ವತಿಯಿಂದ ಆಯೋಜಿಸಿದ್ದ ಶ್ರೀ ಸಾಯಿ ಸಚ್ಚರಿತ್ರೆ ಮಹಾಪಾರಾಯಣದ ಮೊದಲ  ದಿನವಾದ 15ನೇ ಡಿಸೆಂಬರ್ 2011, ಗುರುವಾರ ಸಂಜೆ ಮುಂಬೈನ ಬಾಂದ್ರಾ - ಕುರ್ಲಾ ಸಂಕೀರ್ಣದಲ್ಲಿ ನಡೆದ ಸಾಯಿ ಭಜನ ಸಂಧ್ಯಾ ಕಾರ್ಯಕ್ರಮದಲ್ಲಿ ಖ್ಯಾತ ಸಾಯಿ ಭಜನ ಗಾಯಕ ಶ್ರೀ.ಮನ್ಹರ್ ಉದಾಸ್ ರವರು   ಕಾರ್ಯಕ್ರಮವನ್ನು ನೀಡಿ ನೆರೆದಿದ್ದ ಸಾಯಿ ಭಕ್ತರನ್ನು ರಂಜಿಸಿದರು.  


ಶಿರಡಿ ಸಾಯಿಬಾಬಾ ಸಂಸ್ಥಾನದ ವತಿಯಿಂದ ಆಯೋಜಿಸಿದ್ದ ಶ್ರೀ ಸಾಯಿ ಸಚ್ಚರಿತ್ರೆ ಮಹಾಪಾರಾಯಣದ ಮೊದಲ  ದಿನವಾದ 15ನೇ ಡಿಸೆಂಬರ್ 2011, ಗುರುವಾರ ಸಂಜೆ ಮುಂಬೈನ ಬಾಂದ್ರಾ - ಕುರ್ಲಾ ಸಂಕೀರ್ಣದಲ್ಲಿ ನಡೆದ ಸಾಯಿ ಭಜನ ಸಂಧ್ಯಾ ಕಾರ್ಯಕ್ರಮದಲ್ಲಿ ಖ್ಯಾತ ಸಾಯಿ ಭಜನ ಗಾಯಕ ಶ್ರೀ.ರವೀಂದ್ರ ಸಾಥೆಯವರು ಕಾರ್ಯಕ್ರಮವನ್ನು ನೀಡಿ ನೆರೆದಿದ್ದ ಸಾಯಿ ಭಕ್ತರನ್ನು ರಂಜಿಸಿದರು. 


ಶಿರಡಿ ಸಾಯಿಬಾಬಾ ಸಂಸ್ಥಾನದ ವತಿಯಿಂದ ಆಯೋಜಿಸಿದ್ದ ಶ್ರೀ ಸಾಯಿ ಸಚ್ಚರಿತ್ರೆ ಮಹಾಪಾರಾಯಣದ ಮೊದಲ  ದಿನವಾದ 15ನೇ ಡಿಸೆಂಬರ್ 2011, ಗುರುವಾರ ಸಂಜೆ ಮುಂಬೈನ ಬಾಂದ್ರಾ - ಕುರ್ಲಾ ಸಂಕೀರ್ಣದಲ್ಲಿ ನಡೆದ ಸಾಯಿ ಭಜನ ಸಂಧ್ಯಾ ಕಾರ್ಯಕ್ರಮದಲ್ಲಿ ಖ್ಯಾತ ಸಾಯಿ ಭಜನ ಗಾಯಕಿ ಶ್ರೀಮತಿ.ಉತ್ತರಾ ಕೇಳ್ಕರ್ ರವರು  ಕಾರ್ಯಕ್ರಮವನ್ನು ನೀಡಿ ನೆರೆದಿದ್ದ ಸಾಯಿ ಭಕ್ತರನ್ನು ರಂಜಿಸಿದರು.  


ಇದೇ ತಿಂಗಳ 16ನೇ ಡಿಸೆಂಬರ್ 2011, ಶುಕ್ರವಾರದಂದು ಮುಂಬೈನಲ್ಲಿ ನಡೆದ ಶ್ರೀ ಸಾಯಿ ಸಚ್ಚರಿತ್ರೆ ಮಹಾಪಾರಾಯಣದ ಸಂದರ್ಭದಲ್ಲಿ ಶಿರಡಿ ಸಾಯಿಬಾಬಾ ಸಂಸ್ಥಾನ ಹೊರಡಿಸಿದ ಪತ್ರಿಕಾ ಪ್ರಕಟಣೆಯನ್ನು ಈ ಕೆಳಗೆ ಲಗತ್ತಿಸಲಾಗಿದೆ. 



ಕನ್ನಡ ಅನುವಾದ: ಶ್ರೀಕಂಠ ಶರ್ಮ

No comments:

Post a Comment