Tuesday, December 6, 2011

ಶಿವಸೇನಾ ಕಾರ್ಯನಿರ್ವಾಹಕ ಅಧ್ಯಕ್ಷರ ಶಿರಡಿ ಭೇಟಿ - ಕೃಪೆ: ಸಾಯಿಅಮೃತಧಾರಾ.ಕಾಂ  

ಶಿವಸೇನಾ ಕಾರ್ಯನಿರ್ವಾಹಕ ಅಧ್ಯಕ್ಷರಾದ ಶ್ರೀ.ಉದ್ಧವ ಥಾಕ್ರೆಯವರು ಇದೇ ತಿಂಗಳ 6ನೇ ಡಿಸೆಂಬರ್ 2011, ಮಂಗಳವಾರ ಶಿರಡಿಗೆ ಭೇಟಿ ನೀಡಿ ಸಾಯಿಬಾಬಾರವರ ಸಮಾಧಿಯ ದರ್ಶನವನ್ನು ಪಡೆದರು. ಆ ಸಂದರ್ಭದಲ್ಲಿ ಸಂಸತ್ ಸದಸ್ಯರಾದ ಶ್ರೀ.ಬಾವುಸಾಹೇಬ್ ವಾಕ್ಚುರೆಯವರು ಕೂಡ ಉಪಸ್ಥಿತರಿದ್ದರು. 





ಸಮಾಧಿಯ ದರ್ಶನದ ನಂತರ ಶ್ರೀ.ಉದ್ಧವ ಥಾಕ್ರೆಯವರನ್ನು ಶಿರಡಿ ಸಾಯಿಬಾಬಾ ಸಂಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿಯಾದ ಶ್ರೀ.ಕಿಶೋರ್ ಮೋರೆಯವರು ಸಾಯಿಬಾಬಾರವರ ಅಮೃತ ಶಿಲೆಯ ವಿಗ್ರಹವನ್ನು ನೀಡುವ ಮುಖಾಂತರ ಸನ್ಮಾನಿಸಿದರು. ಆ ಸಂದರ್ಭದಲ್ಲಿ ಸಂಸತ್ ಸದಸ್ಯರಾದ ಶ್ರೀ.ಬಾವುಸಾಹೇಬ್ ವಾಕ್ಚುರೆಯವರು ಕೂಡ ಉಪಸ್ಥಿತರಿದ್ದರು. 



ಕನ್ನಡ ಅನುವಾದ: ಶ್ರೀಕಂಠ ಶರ್ಮ

No comments:

Post a Comment