Wednesday, December 7, 2011

ಅಂಡಮಾನ್ ಮತ್ತು ನಿಕೋಬಾರ್ ದ್ವೀಪದ ರಾಜ್ಯಪಾಲರ ಶಿರಡಿ ಭೇಟಿ - ಕೃಪೆ:ಸಾಯಿಅಮೃತಧಾರಾ.ಕಾಂ 

ಅಂಡಮಾನ್ ಮತ್ತು ನಿಕೋಬಾರ್ ದ್ವೀಪದ ರಾಜ್ಯಪಾಲರಾದ ಶ್ರೀ.ಭೂಪಿಂದರ್ ಸಿಂಗ್ ರವರು ಇದೇ ತಿಂಗಳ 7 ನೇ ಡಿಸೆಂಬರ್ 2011, ಬುಧವಾರ ಶಿರಡಿಗೆ ಭೇಟಿ ನೀಡಿ ಸಾಯಿಬಾಬಾರವರ ಸಮಾಧಿಯ ದರ್ಶನವನ್ನು ಪಡೆದರು. 




ಕನ್ನಡ ಅನುವಾದ: ಶ್ರೀಕಂಠ ಶರ್ಮ

No comments:

Post a Comment