Thursday, January 19, 2012

ಚೆನ್ನೈನ ಶ್ರೀ ಸಾಯಿನಾಥ ಧ್ಯಾನ ಮಂಟಪಂ ವತಿಯಿಂದ ಮಹಾಕುಂಭಾಭಿಷೇಕ ಮಹೋತ್ಸವ ಕಾರ್ಯಕ್ರಮ - ಕೃಪೆ: ಸಾಯಿ ಅಮೃತಧಾರಾ.ಕಾಂ  

ಚೆನ್ನೈ ನ ಶ್ರೀ ಸಾಯಿನಾಥ ಧ್ಯಾನ ಮಂಟಪಂ ಮುಂದಿನ ತಿಂಗಳ 16ನೇ ಫೆಬ್ರವರಿ 2012 (ಗುರುವಾರ) ಮತ್ತು 17ನೇ ಫೆಬ್ರವರಿ 2012 (ಶುಕ್ರವಾರ) ದಂದು ಮಹಾಕುಂಭಾಭಿಷೇಕ ಮಹೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. 

ಕಾರ್ಯಕ್ರಮದ ವಿವರಗಳನ್ನು ಈ ಕೆಳಗೆ ಲಗತ್ತಿಸಿರುವ ಆಮಂತ್ರಣ ಪತ್ರದಲ್ಲಿ ಸಾಯಿ ಭಕ್ತರು ನೋಡಬಹುದಾಗಿದೆ. 



ಸಾಯಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಈ ಮೇಲಿನ ಎಲ್ಲ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಶಿರಡಿ ಸಾಯಿಬಾಬಾರವರ ಕೃಪೆಗೆ ಪಾತ್ರರಾಗಬೇಕೆಂದು ಟ್ರಸ್ಟ್ ನ ಆಡಳಿತ ಮಂಡಳಿಯು ಈ ಮುಖಾಂತರ ಮನವಿ ಮಾಡಿಕೊಳ್ಳುತ್ತದೆ. 

ಕನ್ನಡ ಅನುವಾದ: ಶ್ರೀಕಂಠ ಶರ್ಮ

No comments:

Post a Comment