Sunday, February 5, 2012

ಶ್ರೀಲಂಕಾ ರಕ್ಷಣಾ ಕಾರ್ಯದರ್ಶಿಗಳ ಶಿರಡಿ ಭೇಟಿ - ಕೃಪೆ: ಸಾಯಿಅಮೃತಧಾರಾ.ಕಾಂ  

ಶ್ರೀಲಂಕಾ ರಕ್ಷಣಾ ಕಾರ್ಯದರ್ಶಿಗಳಾದ ಶ್ರೀ.ಗೊಟಬಯ್ಯಾ ರಾಜಪಕ್ಷ ರವರು ಇದೇ ತಿಂಗಳ 5ನೇ ಫೆಬ್ರವರಿ 2012, ಭಾನುವಾರ ದಂದು ತಮ್ಮ ಕುಟುಂಬವರ್ಗದವರೊಡನೆ ಶಿರಡಿಗೆ ಭೇಟಿ ನೀಡಿ ಸಾಯಿಬಾಬಾರವರ ಸಮಾಧಿಯ ದರ್ಶನವನ್ನು ಪಡೆದರು. ಆ ಸಂದರ್ಭದಲ್ಲಿ ಶಿರಡಿ ಸಾಯಿಬಾಬಾ ಸಂಸ್ಥಾನದ ಟ್ರಸ್ಟಿಗಳಾದ ಶ್ರೀ.ಅಶೋಕ್ ಕಂಬೇಕರ್ ರವರು ಕೂಡ ಉಪಸ್ಥಿತರಿದ್ದರು. 


ಸಾಯಿಬಾಬಾರವರ ಸಮಾಧಿಯ ದರ್ಶನದ ನಂತರ ಶ್ರೀ.ಗೊಟಬಯ್ಯಾ ರಾಜಪಕ್ಷ ಮತ್ತು ಅವರ ಕುಟುಂಬದವರನ್ನು ಶಿರಡಿ ಸಾಯಿಬಾಬಾ ಸಂಸ್ಥಾನದ ಟ್ರಸ್ಟಿಗಳಾದ ಶ್ರೀ.ಅಶೋಕ್ ಕಂಬೇಕರ್ ರವರು ಸನ್ಮಾನಿಸಿದರು. 



ಕನ್ನಡ ಅನುವಾದ: ಶ್ರೀಕಂಠ ಶರ್ಮ

No comments:

Post a Comment