Saturday, February 11, 2012

ಬಿಹಾರ ರಾಜ್ಯದ ಆಹಾರ ಸರಬರಾಜು ಹಾಗೂ ಗ್ರಾಹಕ ರಕ್ಷಣಾ ಸಚಿವರ ಶಿರಡಿ ಭೇಟಿ - ಕೃಪೆ: ಸಾಯಿಅಮೃತಧಾರಾ.ಕಾಂ 

ಬಿಹಾರ ರಾಜ್ಯದ ಆಹಾರ ಸರಬರಾಜು ಹಾಗೂ ಗ್ರಾಹಕ ರಕ್ಷಣಾ ಸಚಿವರಾದ ಶ್ರೀ.ಶ್ಯಾಮ್ ರಜಕ್ ರವರು ಇದೇ ತಿಂಗಳ  11ನೇ ಫೆಬ್ರವರಿ 2012,ಶನಿವಾರದಂದು ಶಿರಡಿಗೆ ಭೇಟಿ ನೀಡಿ ಸಾಯಿಬಾಬಾರವರ ಸಮಾಧಿಯ ದರ್ಶನವನ್ನು ಪಡೆದರು. ಆ ಸಂದರ್ಭದಲ್ಲಿ ಶಿರಡಿ ಸಾಯಿಬಾಬಾ ಸಂಸ್ಥಾನದ ಟ್ರಸ್ಟಿಗಳಾದ ಶ್ರೀ.ಅಶೋಕ್ ಕಂಬೇಕರ್ ಮತ್ತು ಡಾ.ಪ್ಯಾರೇಲಾಲ್ ತಿವಾರಿ ಯವರುಗಳೂ ಕೊಡ ಉಪಸ್ಥಿತರಿದ್ದರು. 



ದರ್ಶನದ ನಂತರ ಸಚಿವರನ್ನು ಶಿರಡಿ ಸಾಯಿಬಾಬಾ ಸಂಸ್ಥಾನದ ಅಧ್ಯಕ್ಷ ಶ್ರೀ.ಜಯಂತ್ ಸಾಸನೆಯವರು ಸನ್ಮಾನಿಸಿದರು. 



ಕನ್ನಡ ಅನುವಾದ: ಶ್ರೀಕಂಠ ಶರ್ಮ

No comments:

Post a Comment