Saturday, February 25, 2012

ಮಹಾರಾಷ್ಟ್ರ ಶಿಕ್ಷಣ ಸಚಿವರ ಶಿರಡಿ ಭೇಟಿ - ಕೃಪೆ: ಸಾಯಿಅಮೃತಧಾರಾ.ಕಾಂ  

ಮಹಾರಾಷ್ಟ್ರ ಶಿಕ್ಷಣ ಸಚಿವರಾದ ಶ್ರೀ.ರಾಜೇಂದ್ರ ದರ್ದಾರವರು ಇದೇ ತಿಂಗಳ 25ನೇ ಫೆಬ್ರವರಿ 2012, ಶನಿವಾರದಂದು ಶಿರಡಿಗೆ ಭೇಟಿ ನೀಡಿ ಶಿರಡಿ ಸಾಯಿಬಾಬಾರವರ ಸಮಾಧಿಯ ದರ್ಶನವನ್ನು ಪಡೆದರು. 


ಶಿರಡಿ ಸಾಯಿಬಾಬಾರವರ ಸಮಾಧಿಯ ದರ್ಶನದ ನಂತರ ಸಚಿವರನ್ನು ಶಿರಡಿ ಸಾಯಿಬಾಬಾ ಸಂಸ್ಥಾನದ ಉಪ ಕಾರ್ಯಕಾರಿ ಅಧಿಕಾರಿಗಳಾದ ಡಾ.ಯಶವಂತ್ ರಾವ್ ಮಾನೆಯವರು ಸನ್ಮಾನಿಸಿದರು. ಆ ಸಂದರ್ಭದಲ್ಲಿ ಶಿರಡಿ ನಗರಪಾಲಿಕೆಯ ಉಪಾಧ್ಯಕ್ಷರಾದ ಶ್ರೀ.ವಿಜಯ್ ಗೊಂದ್ಕರ್ ರವರು ಕೂಡ ಉಪಸ್ಥಿತರಿದ್ದರು. 


 ಕನ್ನಡ ಅನುವಾದ: ಶ್ರೀಕಂಠ ಶರ್ಮ 

No comments:

Post a Comment