Wednesday, March 21, 2012

ಮಹಾರಾಷ್ಟ್ರ ಕೈಗಾರಿಕೆ, ಬಂದರು, ಉದ್ಯೋಗ ಮತ್ತು ಸ್ವಯಂ ಉದ್ಯೋಗ ಸಚಿವರ ಶಿರಡಿ ಭೇಟಿ - ಕೃಪೆ: ಸಾಯಿಅಮೃತಧಾರಾ.ಕಾಂ   

ಮಹಾರಾಷ್ಟ್ರ ಸರ್ಕಾರದ ಕೈಗಾರಿಕೆ, ಬಂದರು, ಉದ್ಯೋಗ ಮತ್ತು ಸ್ವಯಂ ಉದ್ಯೋಗ ಸಚಿವರಾದ ಶ್ರೀ.ನಾರಾಯಣ್ ರಾಣೆಯವರು ತಮ್ಮ ಕುಟುಂಬ ಸದಸ್ಯರೊಂದಿಗೆ ಇದೇ ತಿಂಗಳ 21ನೇ ಮಾರ್ಚ್ 2012, ಬುಧವಾರ ದಂದು ಶಿರಡಿಗೆ ಭೇಟಿ ನೀಡಿ ಸಾಯಿಬಾಬಾರವರ ಸಮಾಧಿಯ ದರ್ಶನವನ್ನು ಪಡೆದರು. ಆ ಸಂದರ್ಭದಲ್ಲಿ ಶಿರಡಿ ನಗರಪಾಲಿಕೆಯ ಅಧ್ಯಕ್ಷೆಯಾದ ಶ್ರೀಮತಿ.ಸುಮಿತ್ರಾ ಕೋತೆಯವರು ಕೂಡ ಉಪಸ್ಥಿತರಿದ್ದರು. 


ಸಾಯಿಬಾಬಾರವರ ಸಮಾಧಿಯ ದರ್ಶನದ ನಂತರ ಸಚಿವರನ್ನು ಶಿರಡಿ ನಗರಪಾಲಿಕೆಯ ಅಧ್ಯಕ್ಷೆಯಾದ ಶ್ರೀಮತಿ.ಸುಮಿತ್ರಾ ಕೋತೆಯವರು ಸನ್ಮಾನಿಸಿದರು. 


ಕನ್ನಡ ಅನುವಾದ: ಶ್ರೀಕಂಠ ಶರ್ಮ

No comments:

Post a Comment