Sunday, August 19, 2012

ಗೋವಾ ರಾಜ್ಯದ ರಾಜ್ಯಪಾಲರ ಶಿರಡಿ ಭೇಟಿ - ಕೃಪೆ: ಸಾಯಿಅಮೃತಧಾರಾ.ಕಾಂ

ಗೋವಾ ರಾಜ್ಯದ ರಾಜ್ಯಪಾಲರಾದ ಶ್ರೀ.ಭರತ್ ವೀರ್ ವಾಂಚೂರವರು ಇದೇ ತಿಂಗಳ 19ನೇ ಆಗಸ್ಟ್ 2012, ಭಾನುವಾರದಂದು ಶಿರಡಿಗೆ ಭೇಟಿ ನೀಡಿ ಶ್ರೀ ಸಾಯಿಬಾಬಾರವರ ಸಮಾಧಿಯ ದರ್ಶನವನ್ನು ಪಡೆದರು. ಆ ಸಂದರ್ಭದಲ್ಲಿ ಶಿರಡಿ ಸಾಯಿಬಾಬಾ ಸಂಸ್ಥಾನದ ಉಪ ಕಾರ್ಯಕಾರಿ ಅಧಿಕಾರಿಗಳಾದ ಡಾ.ಯಶವಂತ ರಾವ್ ಮಾನೆಯವರು ಕೂಡ ಉಪಸ್ಥಿತರಿದ್ದರು. 


 ಕನ್ನಡ ಅನುವಾದ:ಶ್ರೀಕಂಠ ಶರ್ಮ 

No comments:

Post a Comment