Thursday, April 25, 2013

ಬೆಂಗಳೂರಿನ ತ್ಯಾಗರಾಜನಗರದ ಶ್ರೀ ಸಾಯಿ ಆಧ್ಯಾತ್ಮಿಕ ಕೇಂದ್ರ (ನೋಂದಣಿ) ಯ ವತಿಯಿಂದ ಶ್ರೀ ಸಾಯಿಪಾದಾನಂದ ರಾಧಾಕೃಷ್ಣ ಸ್ವಾಮೀಜಿಯವರ 107ನೇ ಜಯಂತಿಯ ಆಚರಣೆ - ಕೃಪೆ: ಸಾಯಿಅಮೃತಧಾರಾ.ಕಾಂ

ಬೆಂಗಳೂರಿನ ತ್ಯಾಗರಾಜನಗರದ ಶ್ರೀ ಸಾಯಿ ಆಧ್ಯಾತ್ಮಿಕ ಕೇಂದ್ರ (ನೋಂದಣಿ) ಯ ವತಿಯಿಂದ ಇದೇ ತಿಂಗಳ 27ನೇ ಏಪ್ರಿಲ್ 2013, ಶನಿವಾರ ದಿಂದ 30ನೇ ಏಪ್ರಿಲ್ 2013, ಮಂಗಳವಾರದವರೆಗೆ ಶ್ರೀ ಸಾಯಿಪಾದಾನಂದ ರಾಧಾಕೃಷ್ಣ ಸ್ವಾಮೀಜಿಯವರ 107ನೇ ಜಯಂತಿಯನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ.

ಕಾರ್ಯಕ್ರಮದ ವಿವರಗಳನ್ನು ಸಾಯಿಭಕ್ತರ ಅವಗಾಹನೆಗಾಗಿ ಈ ಕೆಳಗೆ ನೀಡಲಾಗಿದೆ:



ಶ್ರೀ ಸಾಯಿ ಆಧ್ಯಾತ್ಮಿಕ ಕೇಂದ್ರದ ಟ್ರಸ್ಟಿಗಳು, ಅಧ್ಯಕ್ಷರು ಮತ್ತು ಕಾರ್ಯಕಾರಿ ಸಮಿತಿಯ ಎಲ್ಲಾ ಪದಾಧಿಕಾರಿಗಳು ಶ್ರೀ ಸಾಯಿಪಾದಾನಂದ ರಾಧಾಕೃಷ್ಣ ಸ್ವಾಮೀಜಿಯವರ 107ನೇ ಜಯಂತಿಯ ಕಾರ್ಯಕ್ರಮಗಳಲ್ಲಿ ಎಲ್ಲಾ ಸಾಯಿ ಭಕ್ತರೂ ಪಾಲ್ಗೊಂಡು ಸದ್ಗುರುಗಳಾದ ಶ್ರೀ ಶಿರಡಿ ಸಾಯಿಬಾಬಾ, ಪರಮ ಪೂಜ್ಯ ಶ್ರೀ ನರಸಿಂಹ ಸ್ವಾಮೀಜಿ ಹಾಗೂ ಶ್ರೀ ರಾಧಾಕೃಷ್ಣ ಸ್ವಾಮೀಜಿಯವರುಗಳ ಕೃಪೆಗೆ ಪಾತ್ರರಾಗಬೇಕೆಂದು ಈ ಮುಖಾಂತರ ಮನವಿ ಮಾಡಿಕೊಳ್ಳುತ್ತಾರೆ.

ಕನ್ನಡ ಅನುವಾದ: ಶ್ರೀಕಂಠಶರ್ಮ

No comments:

Post a Comment