Thursday, April 11, 2013


ಶಿರಡಿ ಸಾಯಿಬಾಬಾ ಸಂಸ್ಥಾನದ ವತಿಯಿಂದ ಮಹಾರಾಷ್ಟ್ರ ಬರ ಪರಿಹಾರ ನಿಧಿಗೆ 25 ಕೋಟಿ ರೂಪಾಯಿಗಳ ಕೊಡುಗೆ - ಕೃಪೆ:ಸಾಯಿಅಮೃತಧಾರಾ.ಕಾಂ

ಶಿರಡಿ ಸಾಯಿಬಾಬಾ ಸಂಸ್ಥಾನದ ಅಧ್ಯಕ್ಷರಾದ ಶ್ರೀ.ಜಯಂತ್ ಡಿ.ಕುಲಕರ್ಣಿಯವರು ಇದೇ ತಿಂಗಳ ಪವಿತ್ರ ಗುಡಿ ಪಾಡ್ವ ದಿನವಾದ 11ನೇ ಏಪ್ರಿಲ್ 2013, ಗುರುವಾರದಂದು ಮಹಾರಾಷ್ಟ್ರ ಬರ ಪರಿಹಾರ ನಿಧಿಗೆ 25 ಕೋಟಿ ರೂಪಾಯಿಗಳ ಚೆಕ್ ಅನ್ನು ಮುಖ್ಯಮಂತ್ರಿಗಳಾದ ಶ್ರೀ.ಪೃಥ್ವಿರಾಜ್ ಚವಾಣ್ ರವರಿಗೆ ನೀಡಿದರು.



ಕನ್ನಡ ಅನುವಾದ: ಶ್ರೀಕಂಠ ಶರ್ಮ

No comments:

Post a Comment