Friday, August 30, 2013

ಶಿವಸೇನಾ ನಾಯಕ ಉದ್ಧವ ಠಾಕ್ರೆ ಶಿರಡಿ ಭೇಟಿ - ಕೃಪೆ:ಸಾಯಿಅಮೃತಧಾರಾ.ಕಾಂ

ಶಿವಸೇನಾ ನಾಯಕ ಶ್ರೀ.ಉದ್ಧವ ಠಾಕ್ರೆಯವರು ಇದೇ ತಿಂಗಳ 24ನೇ ಆಗಸ್ಟ್ 2013, ಶನಿವಾರದಂದು ತಮ್ಮ ಧರ್ಮಪತ್ನಿಯೊಂದಿಗೆ ಶಿರಡಿ ಭೇಟಿ ನೀಡಿ ಶಿರಡಿ ಸಾಯಿಬಾಬಾರವರ ಸಮಾಧಿಯ ದರ್ಶನವನ್ನು ಪಡೆದರು. 


ಸಮಾಧಿಯ ದರ್ಶನದ ನಂತರ ಶ್ರೀ.ಉದ್ಧವ ಠಾಕ್ರೆ ಹಾಗೂ ಅವರ ಧರ್ಮಪತ್ನಿಯವರನ್ನು ಶಿರಡಿ ಸಾಯಿಬಾಬಾ ಸಂಸ್ಥಾನದ ಕಾರ್ಯಕಾರಿ ಅಧಿಕಾರಿಗಳಾದ ಡಾ.ಯಶವಂತ ರಾವ್ ಮಾನೆಯವರು ಸನ್ಮಾನಿಸಿದರು. 


ಕನ್ನಡ ಅನುವಾದ: ಶ್ರೀಕಂಠ ಶರ್ಮ

No comments:

Post a Comment