Thursday, September 5, 2013

ಮಹಾರಾಷ್ಟ್ರದ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷರ ಶಿರಡಿ ಭೇಟಿ - ಕೃಪೆ: ಸಾಯಿಅಮೃತಧಾರಾ.ಕಾಂ


ಮಹಾರಾಷ್ಟ್ರದ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾದ ಶ್ರೀ.ಭಾಸ್ಕರ ಜಾಧವ್ ರವರು ಇದೇ ತಿಂಗಳ 5ನೇ ಸೆಪ್ಟೆಂಬರ್ 2013, ಗುರುವಾರದಂದು ತಮ್ಮ ಧರ್ಮಪತ್ನಿಯೊಂದಿಗೆ ಶಿರಡಿ ಭೇಟಿ ನೀಡಿ ಶಿರಡಿ ಸಾಯಿಬಾಬಾರವರ ಸಮಾಧಿಯ ದರ್ಶನವನ್ನು ಪಡೆದರು. 


ಕನ್ನಡ ಅನುವಾದ: ಶ್ರೀಕಂಠ ಶರ್ಮ

No comments:

Post a Comment