Thursday, November 21, 2013

ಅತಿ ಸಣ್ಣ ಹಾಗೂ ಸಣ್ಣ ಕೈಗಾರಿಕೆ ಕೇಂದ್ರ ಸಚಿವರ ಶಿರಡಿ ಭೇಟಿ - ಕೃಪೆ: ಸಾಯಿಅಮೃತಧಾರಾ.ಕಾಂ

ಅತಿ ಸಣ್ಣ ಹಾಗೂ ಸಣ್ಣ ಕೈಗಾರಿಕೆ ಕೇಂದ್ರ ಸಚಿವರಾದ ಶ್ರೀ.ಕೆ.ಹೆಚ್. ಮುನಿಯಪ್ಪನವರು ಇದೇ ತಿಂಗಳ 21ನೇ ನವೆಂಬರ್  2013, ಗುರುವಾರ ದಂದು ತಮ್ಮ  ಪರಿವಾರದೊಂದಿಗೆ ಶಿರಡಿಗೆ ಭೇಟಿ ನೀಡಿ ಶ್ರೀ ಶಿರಡಿ ಸಾಯಿಬಾಬಾರವರ ಸಮಾಧಿಯ ದರ್ಶನವನ್ನು ಪಡೆದರು.  ಆ ಸಂದರ್ಭದಲ್ಲಿ ಶಿರಡಿ ಸಾಯಿಬಾಬಾ ಸಂಸ್ಥಾನದ ಕಾರ್ಯಕಾರಿ ಅಧಿಕಾರಿಗಳಾದ ಶ್ರೀ.ಅಜಯ್ ಮೋರೆಯವರು ಕೂಡ ಉಪಸ್ಥಿತರಿದ್ದರು. 


ಕನ್ನಡ ಅನುವಾದ: ಶ್ರೀಕಂಠ ಶರ್ಮ

No comments:

Post a Comment