Friday, November 29, 2013

ಮಹಾರಾಷ್ಟ್ರ ರಾಜ್ಯದ ಜಲ ಸಂಪನ್ಮೂಲ ಸಚಿವರ ಶಿರಡಿ ಭೇಟಿ - ಕೃಪೆ: ಸಾಯಿಅಮೃತಧಾರಾ.ಕಾಂ

ಮಹಾರಾಷ್ಟ್ರ ರಾಜ್ಯದ  ಜಲ ಸಂಪನ್ಮೂಲ ಸಚಿವರಾದ ಶ್ರೀ.ಶಶಿಕಾಂತ್ ಶಿಂಧೆಯವರು ಇದೇ ತಿಂಗಳ 29ನೇ  ನವೆಂಬರ್  2013, ಶುಕ್ರವಾರ ದಂದು ತಮ್ಮ ಧರ್ಮಪತ್ನಿಯವರೊಂದಿಗೆ ಶಿರಡಿಗೆ ಭೇಟಿ ನೀಡಿ ಸಾಯಿಬಾಬಾರವರ ಸಮಾಧಿಯ ದರ್ಶನವನ್ನು ಪಡೆದರು.ಶ್ರೀ ಸಾಯಿಬಾಬಾರವರ ಸಮಾಧಿಯ ದರ್ಶನದ ನಂತರ ಜಲ ಸಂಪನ್ಮೂಲ ಸಚಿವರನ್ನು ಶಿರಡಿ ಸಾಯಿಬಾಬಾ ಸಂಸ್ಥಾನದ ಕಾರ್ಯಕಾರಿ ಅಧಿಕಾರಿಗಳಾದ ಶ್ರೀ.ಅಜಯ್ ಮೋರೆಯವರು ಸನ್ಮಾನಿಸಿದರು.
 
 
 ಕನ್ನಡ ಅನುವಾದ: ಶ್ರೀಕಂಠ ಶರ್ಮ

No comments:

Post a Comment