Monday, January 27, 2014

ಹೊಸದಾಗಿ ನವೀಕರಿಸಲಾದ ಶ್ರೀ ಶಿರಡಿ ಸಾಯಿಬಾಬಾ ಸೇವಾ ಕೇಂದ್ರ, ಬೂದಿಗೆರೆ, ಬೆಂಗಳೂರು ಕುಂಭಾಭಿಷೇಕ ಮಹೋತ್ಸವ - ಕೃಪೆ: ಸಾಯಿಅಮೃತಧಾರಾ.ಕಾಂ

ಹೊಸದಾಗಿ ನವೀಕರಿಸಲಾದ ಶ್ರೀ ಶಿರಡಿ ಸಾಯಿಬಾಬಾ ಸೇವಾ ಕೇಂದ್ರ, ಬೂದಿಗೆರೆ, ಬೆಂಗಳೂರಿನ ಕುಂಭಾಭಿಷೇಕ ಮಹೋತ್ಸವವನ್ನು ಇದೇ ತಿಂಗಳ 30ನೇ ಜನವರಿ  2014, ಗುರುವಾರದಿಂದ 2ನೇ ಫೆಬ್ರವರಿ 2014, ಭಾನುವಾರದವರೆಗೆ ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ.

ಕಾರ್ಯಕ್ರಮದ ಆಹ್ವಾನ ಪತ್ರಿಕೆಯನ್ನು ಸಾಯಿ ಭಕ್ತರ ಅವಗಾಹನೆಗಾಗಿ ಈ ಕೆಳಗೆ ಲಗತ್ತಿಸಲಾಗಿದೆ.


ಸಾಯಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಶಿರಡಿ ಸಾಯಿಬಾಬಾರವರ ಕೃಪೆಗೆ ಪಾತ್ರರಾಗಬೇಕೆಂದು ದೇವಾಲಯದ ಆಡಳಿತ ಮಂಡಳಿಯ ಪದಾಧಿಕಾರಿಗಳು ಈ ಮುಖಾಂತರ ಮನವಿ ಮಾಡಿಕೊಳ್ಳುತ್ತಾರೆ.

ಕನ್ನಡ ಅನುವಾದ: ಶ್ರೀಕಂಠ ಶರ್ಮ

No comments:

Post a Comment