Friday, February 21, 2014

ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಶ್ರೀ.ಅಶೋಕ್ ಚವಾಣ್ ಶಿರಡಿ ಭೇಟಿ -ಕೃಪೆ: ಸಾಯಿಅಮೃತಧಾರಾ.ಕಾಂ



ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿಗಳಾದ  ಶ್ರೀ.ಅಶೋಕ್ ಚವಾಣ್ ರವರು ಇದೇ ತಿಂಗಳ ಶಿರಡಿ ಭೇಟಿ 21ನೇ  ಫೆಬ್ರವರಿ 2014, ಶುಕ್ರವಾರ ದಂದು ತಮ್ಮ ಧರ್ಮಪತ್ನಿಯೊಂದಿಗೆ ಶಿರಡಿಗೆ ಭೇಟಿ ನೀಡಿ ಶ್ರೀ ಸಾಯಿಬಾಬಾರವರ ಸಮಾಧಿಯ ದರ್ಶನವನ್ನು ಪಡೆದರು. ಆ ಸಂದರ್ಭದಲ್ಲಿ ಶಿರಡಿ ಸಾಯಿಬಾಬಾ ಸಂಸ್ಥಾನದ ಕಾರ್ಯಕಾರಿ ಅಧಿಕಾರಿಗಳಾದ ಶ್ರೀ.ಅಜಯ್ ಮೋರೆಯವರು ಕೂಡ ಉಪಸ್ಥಿತರಿದ್ದರು.  

 
ಕನ್ನಡ ಅನುವಾದ: ಶ್ರೀಕಂಠ ಶರ್ಮ

No comments:

Post a Comment