Wednesday, February 26, 2014

ಕೇಂದ್ರ ಸಾರಿಗೆ ಖಾತೆ ರಾಜ್ಯ ಸಚಿವ ಶ್ರೀ. ಸರ್ವೇ ಸತ್ಯನಾರಾಯಣ ಶಿರಡಿ ಭೇಟಿ – ಕೃಪೆ: ಸಾಯಿಅಮೃತಧಾರಾ.ಕಾಂ

ಕೇಂದ್ರ ಸಾರಿಗೆ ಖಾತೆ ರಾಜ್ಯ ಸಚಿವರಾದ ಶ್ರೀ. ಸರ್ವೇ ಸತ್ಯನಾರಾಯಣರವರು ಇದೇ ತಿಂಗಳ 26ನೇ ಫೆಬ್ರವರಿ 2014, ಬುಧವಾರ ದಂದು ಶಿರಡಿಗೆ ಭೇಟಿ ನೀಡಿ ಶ್ರೀ ಸಾಯಿಬಾಬಾರವರ ಸಮಾಧಿಯ ದರ್ಶನವನ್ನು ಪಡೆದರು. ಆ ಸಂದರ್ಭದಲ್ಲಿ ಶಿರಡಿ ಸಾಯಿಬಾಬಾ ಸಂಸ್ಥಾನದ ಕಾರ್ಯಕಾರಿ ಅಧಿಕಾರಿಗಳಾದ ಶ್ರೀ.ಅಜಯ್ ಮೋರೆ ಮತ್ತು ಸಂಸತ್ ಸದಸ್ಯರಾದ ಶ್ರೀ.ಬಾವ್ ಸಾಹೇಬ್ ವಾಕ್ಚುರೆಯವರುಗಳು ಕೂಡ ಉಪಸ್ಥಿತರಿದ್ದರು.


ಕನ್ನಡ ಅನುವಾದ: ಶ್ರೀಕಂಠ ಶರ್ಮ

No comments:

Post a Comment