Thursday, May 29, 2014

ಅಂಡಮಾನ್ ಮತ್ತು ನಿಕೋಬಾರ್ ದ್ವೀಪದ ರಾಜ್ಯಪಾಲ ಶ್ರೀ.ಎ.ಕೆ.ಸಿಂಗ್ ಶಿರಡಿ ಭೇಟಿ- ಕೃಪೆ: ಸಾಯಿಅಮೃತಧಾರಾ.ಕಾಂ

ಅಂಡಮಾನ್ ಮತ್ತು ನಿಕೋಬಾರ್ ದ್ವೀಪದ ರಾಜ್ಯಪಾಲರಾದ ಸನ್ಮಾನ್ಯ ಶ್ರೀ.ಎ.ಕೆ.ಸಿಂಗ್ ರವರು ಇದೇ ತಿಂಗಳ  29ನೇ ಮೇ 2014, ಗುರುವಾರ  ದಂದು  ಶಿರಡಿಗೆ ಭೇಟಿ ನೀಡಿ ಶ್ರೀ ಸಾಯಿಬಾಬಾರವರ ಸಮಾಧಿಯ ದರ್ಶನವನ್ನು ಪಡೆದರು. 


ಶ್ರೀ ಸಾಯಿಬಾಬಾರವರ ಸಮಾಧಿಯ ದರ್ಶನದ ನಂತರ ಸನ್ಮಾನ್ಯ ರಾಜ್ಯಪಾಲರನ್ನು ಶ್ರೀ ಸಾಯಿಬಾಬಾ ಸಂಸ್ಥಾನ (ಶಿರಡಿ) ಯ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿಗಳಾದ  ಶ್ರೀ.ಮೋಹನ್ ಯಾದವ್ ರವರು ಸನ್ಮಾನಿಸಿದರು. 


ಕನ್ನಡ ಅನುವಾದ: ಶ್ರೀಕಂಠ ಶರ್ಮ 


No comments:

Post a Comment