Sunday, May 25, 2014

ಮಹಾರಾಷ್ಟ್ರದ ಕಂದಾಯ ಹಾಗೂ ಕೃಷಿ ಭೂಮಿ ಸಚಿವ ಶ್ರೀ. ಬಾಳಾಸಾಹೇಬ್ ತೋರಟ್ ಶಿರಡಿ ಭೇಟಿ- ಕೃಪೆ: ಸಾಯಿಅಮೃತಧಾರಾ.ಕಾಂ

ಮಹಾರಾಷ್ಟ್ರದ ಕಂದಾಯ ಹಾಗೂ ಕೃಷಿ ಭೂಮಿ ಸಚಿವರಾದ ಶ್ರೀ. ಬಾಳಾಸಾಹೇಬ್ ತೋರಟ್ರವರು ಇದೇ ತಿಂಗಳ  25ನೇ ಮೇ  2014, ಭಾನುವಾರ ದಂದು  ಶಿರಡಿಗೆ ಭೇಟಿ ನೀಡಿ ಶ್ರೀ ಸಾಯಿಬಾಬಾರವರ ಸಮಾಧಿಯ ದರ್ಶನವನ್ನು ಪಡೆದರು. 


ಶ್ರೀ ಸಾಯಿಬಾಬಾರವರ ಸಮಾಧಿಯ ದರ್ಶನದ ನಂತರ ಮಂತ್ರಿಗಳನ್ನು ಶ್ರೀ ಸಾಯಿಬಾಬಾ ಸಂಸ್ಥಾನ (ಶಿರಡಿ) ಯ ಕಾರ್ಯಕಾರಿ ಅಧಿಕಾರಿಗಳಾದ ಶ್ರೀ.ಅಜಯ್ ಮೋರೆಯವರು ಸನ್ಮಾನಿಸಿದರು. 


ಕನ್ನಡ ಅನುವಾದ: ಶ್ರೀಕಂಠ ಶರ್ಮ 

No comments:

Post a Comment