Saturday, January 10, 2015

ನೀರು ಸರಬರಾಜು ಮತ್ತು ನಿರ್ಮಲೀಕರಣ ರಾಜ್ಯ ಸಚಿವ ಶ್ರೀ.ಬಾಬನರಾವ್ ಲೋಣಿಕರ್ ಶಿರಡಿ ಭೇಟಿ - ಕೃಪೆ: ಸಾಯಿ ಅಮೃತಧಾರಾ.ಕಾಂ

ನೀರು ಸರಬರಾಜು ಮತ್ತು ನಿರ್ಮಲೀಕರಣ ರಾಜ್ಯ ಸಚಿವರಾದ ಶ್ರೀ.ಬಾಬನರಾವ್ ಲೋಣಿಕರ್ ರವರು ಇದೇ ತಿಂಗಳ 10ನೇ ಜನವರಿ 2015,ಶನಿವಾರ ದಂದು ಶಿರಡಿಗೆ ಭೇಟಿ ನೀಡಿ ಶ್ರೀ ಸಾಯಿಬಾಬಾರವರ ಸಮಾಧಿಯ ದರ್ಶನವನ್ನು ಪಡೆದರು. 


ಕನ್ನಡ ಅನುವಾದ: ಶ್ರೀಕಂಠ ಶರ್ಮ 

No comments:

Post a Comment