Wednesday, January 14, 2015

ಕರ್ನಾಟಕದ ಪ್ರಪ್ರಥಮ ಆಳೆತ್ತರದ ದ್ವಾರಕಾಮಾಯಿ ಸಾಯಿಬಾಬಾ ವಿಗ್ರಹದ ಪ್ರಾಣ ಪ್ರತಿಷ್ಠಾಪನಾ ಮಹೋತ್ಸವ ಕಾರ್ಯಕ್ರಮ

ಬೆಂಗಳೂರಿನ ಶ್ರೀ ದ್ವಾರಕಾಮಾಯಿ ಸೇವಾ ಚಾರಿಟಬಲ್ ಟ್ರಸ್ಟ್ (ನೋಂದಣಿ) ಕರ್ನಾಟಕದ ಪ್ರಪ್ರಥಮ ಆಳೆತ್ತರದ ದ್ವಾರಕಾಮಾಯಿ ಸಾಯಿಬಾಬಾ ವಿಗ್ರಹದ ಪ್ರಾಣ ಪ್ರತಿಷ್ಠಾಪನಾ ಮಹೋತ್ಸವವನ್ನು  ಇದೇ ತಿಂಗಳ 23ನೇ ಜನವರಿ 2015, ಶುಕ್ರವಾರ ದಿಂದ 26ನೇ ಜನವರಿ 2015, ಸೋಮವಾರ ದವರಗೆ ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿರುವ ಶ್ರೀ ಶಿರಡಿ ಸಾಯಿ ಲೇ ಔಟ್, ಕುಲುಮೆ ಪಾಳ್ಯದಲ್ಲಿ ಹಮ್ಮಿಕೊಂಡಿದ್ದಾರೆ.  

ಕಾರ್ಯಕ್ರಮದ ವಿವರ ಇರುವ ಆಹ್ವಾನ ಪತ್ರಿಕೆಯನ್ನು ಸಾಯಿ ಭಕ್ತರ ಅವಗಾಹನೆಗಾಗಿ ಈ ಕೆಳಗೆ ಲಗತ್ತಿಸಲಾಗಿದೆ:





ಸಾಯಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಮೇಲಿನ ಎಲ್ಲಾ ಕಾರ್ಯಕ್ರಮಗಳಲ್ಲಿ  ಭಾಗವಹಿಸಿ ಶ್ರೀ ಶಿರಡಿ ಸಾಯಿಬಾಬಾರವರ  ಕೃಪೆಗೆ ಪಾತ್ರರಾಗಬೇಕೆಂದು ಮಂದಿರದ ಆಡಳಿತ ಮಂಡಳಿಯ ಸದಸ್ಯರು ಈ ಮೂಲಕ ಮನವಿಯನ್ನು ಮಾಡಿಕೊಳ್ಳುತ್ತಾರೆ.

ಕನ್ನಡ ಅನುವಾದ: ಶ್ರೀಕಂಠ ಶರ್ಮ 

No comments:

Post a Comment