Tuesday, March 31, 2015

ಮಲ್ಲಯುದ್ಧ ಕುಸ್ತಿ ಸ್ಪರ್ಧೆಯ ವಿಜೇತರಿಗೆ ಶ್ರೀ ಸಾಯಿಬಾಬಾ ಸಂಸ್ಥಾನದ ವತಿಯಿಂದ ಸನ್ಮಾನ - ಕೃಪೆ:ಸಾಯಿಅಮೃತಧಾರಾ. ಕಾಂ

ಶ್ರೀ ರಾಮನವಮಿ ಉತ್ಸವದ ಶುಭ ಸಂದರ್ಭದಲ್ಲಿ ಶ್ರೀ ಸಾಯಿಬಾಬಾ ಸಂಸ್ಥಾನವು ಸ್ಥಳೀಯ ಗ್ರಾಮಸ್ಥರ ಸಹಕಾರದೊಂದಿಗೆ ನಗರ ಹಾಗೂ ಗ್ರಾಮೀಣ ಪ್ರದೇಶದ ಜನರಿಗಾಗಿ ಮಲ್ಲಯುದ್ಧ ಕುಸ್ತಿಯ ಸ್ಪರ್ಧೆಯನ್ನು ಆಯೋಜಿಸಿತ್ತು.  ಈ ಸ್ಪರ್ಧೆಯಲ್ಲಿ ದೊಹಾಳೆಯ ಶ್ರೀ.ಮಚ್ಚೀಂದ್ರ  ಜಪೆ ಹಾಗೂ ಕೋಕಮಟಾನ್ ನ ಶ್ರೀ.ವಿಲಾಸ್ ದೋಹಿಪಡೆಯವರುಗಳು ಕ್ರಮವಾಗಿ ಗ್ರಾಮೀಣ ಹಾಗೂ ನಗರ ವಿಭಾಗದಲ್ಲಿ ಪ್ರಥಮ ಸ್ಥಾನ ಗಳಿಸಿದರು. ಸ್ಪರ್ಧೆಯ ವಿಜೇತರನ್ನು ಮಲ್ಲಯುದ್ಧ ಕುಸ್ತಿ ಸಮಿತಿಯ ಅಧ್ಯಕ್ಷರಾದ ಶ್ರೀ.ಮುಕುಂದ್ ರಾವ್ ಕೋತೆಯವರು ಸನ್ಮಾನಿಸಿದರು. 


ಕನ್ನಡ ಅನುವಾದ: ಶ್ರೀಕಂಠ ಶರ್ಮ 

No comments:

Post a Comment