Saturday, March 28, 2015

ಕೇಂದ್ರ ಪಂಚಾಯತ್ ರಾಜ್ ಖಾತೆ ರಾಜ್ಯ ಸಚಿವ ಶ್ರೀ.ನಿಹಾಲ್ ಚಂದ್ ಮೇಘವಾಲ್ ಶಿರಡಿ ಭೇಟಿ - ಕೃಪೆ: ಸಾಯಿಅಮೃತಧಾರಾ. ಕಾಂ

ಕೇಂದ್ರ ಪಂಚಾಯತ್ ರಾಜ್ ಖಾತೆ ರಾಜ್ಯ ಸಚಿವರಾದ  ಶ್ರೀ.ನಿಹಾಲ್ ಚಂದ್ ಮೇಘವಾಲ್ ರವರು ಇದೇ ತಿಂಗಳ 28ನೇ ಮಾರ್ಚ್ 2015, ಶನಿವಾರ ದಂದು ಶಿರಡಿಗೆ ಭೇಟಿ ನೀಡಿ ಶ್ರೀ ಸಾಯಿಬಾಬಾರವರ ಸಮಾಧಿಯ ದರ್ಶನವನ್ನು ಪಡೆದರು. 


ಕನ್ನಡ ಅನುವಾದ; ಶ್ರೀಕಂಠ ಶರ್ಮ 

No comments:

Post a Comment