Saturday, April 18, 2015

ಮಹಾರಾಷ್ಟ್ರ ರಾಜ್ಯದ ಹಣಕಾಸು, ಯೋಜನೆ ಮತ್ತು ಗ್ರಾಮೀಣ ಅಭಿವೃದ್ಧಿ ಸಚಿವ ಶ್ರೀ.ದೀಪಕ್ ಕೇಸರಕರ ರವರ ಶಿರಡಿ ಭೇಟಿ - ಕೃಪೆ: ಸಾಯಿಅಮೃತಧಾರಾ.ಕಾಂ

ಮಹಾರಾಷ್ಟ್ರ ರಾಜ್ಯದ ಹಣಕಾಸು, ಯೋಜನೆ ಮತ್ತು ಗ್ರಾಮೀಣ ಅಭಿವೃದ್ಧಿ ಸಚಿವರಾದ ಶ್ರೀ.ದೀಪಕ್ ಕೇಸರಕರ ರವರು ಇದೇ ತಿಂಗಳ 18ನೇ ಏಪ್ರಿಲ್ 2015, ಶನಿವಾರ ದಂದು  ಶಿರಡಿಗೆ ಭೇಟಿ ನೀಡಿ ಶ್ರೀ ಸಾಯಿಬಾಬಾರವರ ಸಮಾಧಿಯ ದರ್ಶನವನ್ನು ಪಡೆದರು. 


ಕನ್ನಡ ಅನುವಾದ: ಶ್ರೀಕಂಠ ಶರ್ಮ 

No comments:

Post a Comment