Sunday, May 17, 2015

ಮಹಾರಾಷ್ಟ್ರ ಜಲ ಸಂಪನ್ಮೂಲ ಸಚಿವರ ಶಿರಡಿ ಭೇಟಿ - ಕೃಪೆ: ಸಾಯಿಅಮೃತಧಾರಾ.ಕಾಂ

ಮಹಾರಾಷ್ಟ್ರದ ಜಲ ಸಂಪನ್ಮೂಲ ಸಚಿವರಾದ ಶ್ರೀ. ಗಿರೀಶ್ ಮಹಾಜನ್ ರವರು ಇದೇ ತಿಂಗಳ 17ನೇ ಮೇ 2015, ಭಾನುವಾರದಂದು  ಶಿರಡಿಗೆ ಭೇಟಿ ನೀಡಿ ಶ್ರೀ ಸಾಯಿಬಾಬಾರವರ ಸಮಾಧಿಯ ದರ್ಶನವನ್ನು ಪಡೆದರು. 


ಕನ್ನಡ ಅನುವಾದ: ಶ್ರೀಕಂಠ ಶರ್ಮ 

No comments:

Post a Comment