Wednesday, July 1, 2015

ಶ್ರೀ ಶಿರಡಿ ಸಾಯಿಬಾಬಾ ಸಂಸ್ಥಾನದ ವತಿಯಿಂದ ನಿವೃತ್ತ ಅಧಿಕಾರಿಗಳಿಗೆ ಬೀಳ್ಕೊಡುಗೆ ಸಮಾರಂಭದ ಆಯೋಜನೆ - ಕೃಪೆ: ಸಾಯಿಅಮೃತಧಾರಾ.ಕಾಂ

ಶ್ರೀ ಶಿರಡಿ ಸಾಯಿಬಾಬಾ ಸಂಸ್ಥಾನವು ಇದೇ ತಿಂಗಳ 1ನೇ ಜುಲೈ 2015, ಬುಧವಾರ ದಂದು ಇತ್ತೀಚೆಗೆ ನಿವೃತ್ತರಾದ ಸಂಸ್ಥಾನದ ಅಧಿಕಾರಿಗಳಾದ ಶ್ರೀ.ಸುಭಾಷ್ ಗಾರ್ಕಲ್, ಶ್ರೀ.ಸತೀಶ್ ಭಕ್ರೆ, ಶ್ರೀ.ಬಾಬನರಾವ್ ತುರ್ಕಾಣೆ ಹಾಗೂ ಶ್ರೀಮತಿ.ಕಾಂತಾಬಾಯಿ ಆರಣೆಯವರಿಗೆ ಬೀಳ್ಕೊಡುಗೆ ಸಮಾರಂಭವನ್ನು ಏರ್ಪಡಿಸಿತ್ತು. ಈ ಸಮಾರಂಭದಲ್ಲಿ ಶ್ರೀ ಸಾಯಿಬಾಬಾ ಸಂಸ್ಥಾನದ ಕಾರ್ಯ ನಿರ್ವಾಹಕ ಅಧಿಕಾರಿಗಳಾದ ಶ್ರೀ.ಸೂರ್ಯ ಭಾನ್ ಗಮೆ, ಶ್ರೀ.ಉತ್ತಮರಾವ್ ಗೋಂದ್ಕರ್, ಶ್ರೀ.ದಿಲೀಪ್ ಉಗಳೆ, ಶ್ರೀ.ಅಶೋಕ್ ಅವುಟಿ ಹಾಗೂ ಎಲ್ಲಾ ವಿಭಾಗೀಯ ಪ್ರಮುಖರು ಉಪಸ್ಥಿತರಿದ್ದರು. 
 
 
ಕನ್ನಡ ಅನುವಾದ: ಶ್ರೀಕಂಠ ಶರ್ಮ

No comments:

Post a Comment