Tuesday, September 15, 2015

ಬೆಂಗಳೂರಿನ ಸಾಯಿ ಭಕ್ತರಿಂದ ಸಾಯಿಬಾಬಾ ಸಂಸ್ಥಾನಕ್ಕೆ ಆಂಬುಲೆನ್ಸ್ ವಾಹನದ ಕೊಡುಗೆ - ಕೃಪೆ: ಸಾಯಿಅಮೃತಧಾರಾ.ಕಾಂ

ಬೆಂಗಳೂರಿನ ಸಾಯಿ ಭಕ್ತರಾದ ಶ್ರೀ.ಅಮಿತ್ ಬಜಾಜ್ ರವರು ಇದೇ ತಿಂಗಳ  15ನೇ ಸೆಪ್ಟೆಂಬರ್ 2015, ಮಂಗಳವಾರ ದಂದು ಶ್ರೀ ಸಾಯಿಬಾಬಾ ಸಂಸ್ಥಾನಕ್ಕೆ 10,92,000/- ರೂಪಾಯಿ ಬೆಲೆಬಾಳುವ ಆಂಬುಲೆನ್ಸ್ ವಾಹನವನ್ನು ಕೊಡುಗೆಯಾಗಿ ನೀಡಿದರು. ಅವರು ವಾಹನದ ಕೀಲಿಯನ್ನು ಶ್ರೀ ಸಾಯಿಬಾಬಾ ಸಂಸ್ಥಾನದ ಉಪ ಕಾರ್ಯಕಾರಿ ಅಧಿಕಾರಿಗಳಾದ ಶ್ರೀ.ಅಪ್ಪಾ ಸಾಹೇಬ್ ಶಿಂಧೆಯವರಿಗೆ ನೀಡಿದರು. ಆ ಸಂದರ್ಭದಲ್ಲಿ ಮಂದಿರದ ಪ್ರಮುಖರಾದ ಶ್ರೀ.ನವನಾಥ್ ಕೋತೆ ಮತ್ತು ವಾಹನ ವಿಭಾಗದ ಮುಖ್ಯಸ್ಥರಾದ ಶ್ರೀ.ಶೇಕಡೆಯವರುಗಳು ಕೂಡ ಉಪಸ್ಥಿತರಿದ್ದರು. 



ಮರಾಠಿಯಿಂದ ಆಂಗ್ಲ ಭಾಷೆಗೆ: ಶ್ರೀ.ನಾಗರಾಜ್ ಅನ್ವೇಕರ್ 
ಆಂಗ್ಲಭಾಷೆಯಿಂದ ಕನ್ನಡಕ್ಕೆ: ಶ್ರೀಕಂಠ ಶರ್ಮ 

No comments:

Post a Comment