Wednesday, December 30, 2015

ಪ್ರಖ್ಯಾತ ಹಿಂದಿ ಚಲನಚಿತ್ರ ನಿರ್ದೇಶಕ, ನಿರ್ಮಾಪಕ, ಕಥಾ ಲೇಖಕ ಹಾಗೂ ನಟ ಶ್ರೀ.ಅಶುತೋಷ್ ಗೌರೀಕರ್ ಶಿರಡಿ ಭೇಟಿ - ಕೃಪೆ: ಸಾಯಿಅಮೃತಧಾರಾ.ಕಾಂ

ಪ್ರಖ್ಯಾತ ಹಿಂದಿ ಚಲನಚಿತ್ರ ನಿರ್ದೇಶಕ, ನಿರ್ಮಾಪಕ, ಕಥಾ ಲೇಖಕ ಹಾಗೂ ನಟ ಶ್ರೀ.ಅಶುತೋಷ್ ಗೌರೀಕರ್ ಅವರು ಇದೇ ತಿಂಗಳ 30ನೇ ಡಿಸೆಂಬರ್ 2015, ಬುಧವಾರದಂದು ತಮ್ಮ ಧರ್ಮಪತ್ನಿಯೊಂದಿಗೆ ಶಿರಡಿಗೆ ಭೇಟಿ ನೀಡಿ ಶ್ರೀ ಸಾಯಿಬಾಬಾರವರ ಸಮಾಧಿಯ ದರ್ಶನವನ್ನು ಪಡೆದರು. 


ಕನ್ನಡ ಅನುವಾದ: ಶ್ರೀಕಂಠ ಶರ್ಮ 

No comments:

Post a Comment