Monday, December 26, 2011

ಭಾರತೀಯ ನೌಕಾಪಡೆ ಮುಖ್ಯಸ್ಥರ ಶಿರಡಿ ಭೇಟಿ - ಕೃಪೆ: ಸಾಯಿಅಮೃತಧಾರಾ.ಕಾಂ 

ಭಾರತೀಯ ನೌಕಾಪಡೆಯ ಮುಖ್ಯಸ್ಥರಾದ ಚೀಫ್ ಅಡ್ಮಿರಲ್ ಶ್ರೀ.ನಿರ್ಮಲ್ ವರ್ಮರವರು ಇದೇ ತಿಂಗಳ 22ನೇ ಡಿಸೆಂಬರ್ 2011, ಗುರುವಾರ ಶಿರಡಿಗೆ ಭೇಟಿ ನೀಡಿ ಸಾಯಿಬಾಬಾರವರ ಸಮಾಧಿಯ ದರ್ಶನವನ್ನು ಪಡೆದರು. ಆ ಸಂದರ್ಭದಲ್ಲಿ ಮಾಜಿ ಕೇಂದ್ರ ಸಚಿವರಾದ ಪದ್ಮಭೂಷಣ ಪ್ರಶಸ್ತಿ ಪುರಸ್ಕೃತರಾದ ಶ್ರೀ.ಬಾಳಾಸಾಹೇಬ್ ವಿಕ್ಹೆ ಪಾಟೀಲ್ ರವರು ಕೂಡ ಉಪಸ್ಥಿತರಿದ್ದರು. 



ಕನ್ನಡ ಅನುವಾದ: ಶ್ರೀಕಂಠ ಶರ್ಮ

No comments:

Post a Comment